ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.Read More
ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.Read More
ಎವರ್ ಗ್ರೀನ್ ಬ್ಯೂಟಿ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಾನ್ವಿ ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ತಿದ್ದಾರೆ. ಆಕೆಯ ಸೌಂದರ್ಯಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜಾನ್ವಿ ಹೋದಲ್ಲಿ ಬಂದಲೆಲ್ಲಾ ತಮ್ಮ ಬ್ಯೂಟಿಯಿಂದಲೇ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಡಿಕಾನ್ ಡ್ರೆಸ್ ನಲ್ಲಿ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಬಿಟೌನ್ ಸ್ಟಾರ್ ನಟಿಯರಾದ ದೀಪಿಕಾ ಪಡುಕೋಣೆ, ಮಲೈಕಾ ಅರೋರ, ಕರೀನಾ ಕಪೂರ್ ಸೇರಿದಂತೆ ಸಾಕಷ್ಟು […]Read More
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೆ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ.ಯಾವುದೇ ಶುಭ ಸಂದರ್ಭಗಳು ಬಂದು ಅಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಹೆಚ್ಚು ಹೆಚ್ಚು ನೆನಪು ಮಾಡಿಕೊಳ್ಳುತ್ತಾರೆ. ಸದ್ಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ರ ಹಳೆ ವಿಡಿಯೋ ವೈರಲ್ ಆಗಿದೆ. ಕಳೆದ ಭಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪುನೀತ್ ಫ್ಯಾನ್ಸ್ ಗೆ ವಿಶ್ ಮಾಡಿ ಶುಭ ಹಾರೈಸಿದ್ದರು. ಅಲ್ಲದೆ ಎಲ್ಲರೂ ಸೇಪ್ ಆಗಿ […]Read More
© 2022, Karnatakaspecial.in All rights reserved.