• January 1, 2026

Tags : diganth

12 ವರ್ಷಗಳ ಬಳಿಕ ಒಂದಾದ ‘ಪಂಚರಂಗಿ’ ಜೋಡಿ: ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ

ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಸಿನಿಮಾದಲ್ಲಿ ನಟಿಸಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ನಟ ದಿಗಂತ್ ಹಾಗೂ ನಟಿ ನಿಧಿ ಸುಬ್ಬಯ್ಯ 12 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದ್ದಾರೆ. ಸಮರ್ಥ್ ಬಿ ಕಡಕೋಳ್ ನಿರ್ದೇಶದನ ಎಡಗೈ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಮತ್ತೆ ದಿಗಂತ್ ಹಾಗೂ ನಿಧಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ಕಳೆದ ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಿಧಿ ಸುಬ್ಬಯ್ಯ ಬಿಗ್ ಬಾಸ್ ಗೆ ಎಂಟ್ರಿಕೊಟ್ಟ ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ […]Read More

‘ಗಾಳಿಪಟ 2’ ಪ್ರೀಮಿಯರ್ ಗೆ ಭರ್ಜರಿ ರೆಸ್ಪಾನ್ಸ್: ರಿಲೀಸ್ ಗೂ ಮೊದಲೇ ಸದ್ದು

ಬೆಂಗಳೂರು: ನಾಳೆ ಸ್ಯಾಂಡಲ್ ವುಡ್ ನಲ್ಲಿಎರಡು ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರ್ತಿದೆ. ಒಂದು ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿಬೋಪಣ್ಣ ಮತ್ತೊಂದು ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ. ಈ ಹಿನ್ನೆಲೆಯಲ್ಲಿ ಇಂದು ಭಟ್ಟರ ತಂಡ ಪ್ರೀಮಿಯರ್ ಶೋ ಆಯೋಜಿಸಿದ್ದು ಸಿನಿ ರಂಗದ ಸಾಕಷ್ಟು ಗಣ್ಯರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಈಗಾಗ್ಲೆ ಬಿಡುಗಡೆ ಆಗಿರೋ ಗಾಳಿಪಟ 2 ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದ್ದು ಸಿನಿಮಾ ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. […]Read More

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ದಿಗಂತ್

ಗೋವಾದಲ್ಲಿ ಸಮ್ಮರ್ ಸಾಲ್ಟ್ ಮಾಡುವ ವೇಳೆ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ದಿಗಂತ್ ಇದೀಗ ಚೇತರಿಸಿಕೊಂಡಿದ್ದಾರೆ. ದೂದ್ ಪೇಡೆ ಚೇತರಿಸಿಕೊಳ್ಳಲು ಎಷ್ಟುRead More

Phone icon
Call Now
Reach us!
WhatsApp icon
Chat Now