ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿ ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜಾದ್ ಖಾನ್ ಗಲಾಟೆ ಇದೀಗ ಬೀದಿಗೆ ಬಂದು ನಿಂತಿದೆ. ಸದ್ಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದು ಇದೀಗ ಕೇಸ್ ಗೆ ಮತ್ತೊಂದು ಬಿಗ್ ಟ್ವೀಸ್ಟ್ ಸಿಕ್ಕಿದೆ. ಈ ಸುದ್ದಿ ಕೇಳಿ ಸ್ವತಃ ದಿವ್ಯಾ ಶ್ರೀಧರ್ ಶಾಕ್ ಆಗಿದ್ದಾರೆ. ಅಮ್ಜಾದ್ ಖಾನ್ ಗೆ ಮಂಗಳ ಮುಖಿಯೊಂದಿಗೆ ಸಂಬಂಧ ಇತ್ತು ಎಂಬ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ […]Read More
