ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ರಾಜಕೀಯ ಜಂಜಾಟದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿ ವಿಶೇಷ ಕಥಾನಕದ ಈ ಚಿತ್ರಕ್ಕೆ ಶಹಬ್ಬಾಸ್ ಗಿರಿ ಕೊಟ್ಟಿದ್ದರು. ಇದೀಗ ಸಚಿವ ಮುರುಗೇಶ್ ನಿರಾಣಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಸಹ ಸಿನಿಮಾ ನೋಡಿ ಜಾನಪದ ಕಲೆ ಡೊಳ್ಳು ಸಿನಿಮಾಕ್ಕೆ ಫಿದಾ ಆಗಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರತಂಡ ಸೆಲೆಬ್ರಿಟಿಗಳಿಗಾಗಿ ಸ್ಪೆಷಲ್ ಶೋ […]Read More
