• March 16, 2026

Tags : donate

ಪುನೀತ್ ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ: ನೇತ್ರದಾನಕ್ಕೆ ಮುಂದಾದ ಇಡೀ ಗ್ರಾಮಸ್ಥರು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಂತರ ಜನರಿಗೆ ಸ್ಪೂರ್ತಿ. ಅಪ್ಪು ಹಾಕಕೊಟ್ಟ ಹಾಧಿಯಲ್ಲಿ ಇಂದು ಅದೆಷ್ಟೋ ಮಂದಿ ಸಾಗುತ್ತಿದ್ದಾರೆ. ವರಬಟ ಡಾ.ರಾಜ್ ಕುಮಾರ್ ನಿಧನರಾದಾಗ ನೇತ್ರದಾನ ಮಾಡಿದಂತೆ ಪುನೀತ್ ರಾಜ್ ಕುಮಾರ್ ಕೂಡ ನೇತ್ರಾದಾನ ಮಾಡಿ ನಾಲ್ಕು ಜನರ ಭಾಳಿಗೆ ಬೆಳಕಗಿದ್ದರು. ಇದೀಗ ಅಪ್ಪು ಅಭಿಮಾನಿಗಳು ಅವರ ಪುನ್ಯಸ್ಮರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಿದ್ದರೆ. ಪುನೀತ್ ಇಲ್ಲದೆ ಅದಾಗ್ಲೆ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ […]Read More

ಸಾವಿನಲ್ಲೂ ಸಾರ್ಥಕತೆ ಮೆರೆದ 18ರ ಯುವತಿ: ಕುಟುಂಬಸ್ಥರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ

ಚಿಕ್ಕಮಗಳೂರು: ಬಸ್‍ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಬ್ರೈನ್ ಡೆಡ್ ಆಗಿದ್ದ ಚಿಕ್ಕಮಗಳೂರಿನ ಯುವತಿ ರಕ್ಷಿತಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಕ್ಷಿತಾ ಹೆತ್ತವರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬಸ್ ನಿಂದ ಬಿದ್ದು ಬ್ರೈನ್ ಡೆಡ್ ಆಗಿದ್ದ ರಕ್ಷಿತಾ ಅಂಗಾಗಳು 9 ಜನರ ಜೀವ ಉಳಿಸಿದೆ. ರಕ್ಷಿತಾ ಹೃದಯವನ್ನು ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗಿದ್ದು, ಅವರ ಕಣ್ಣು  ಹಾಗೂ ಕಿಡ್ನಿಯನ್ನು ಮಂಗಳೂರಿಗೆ ಝೀರೋ ಟ್ರಾಫಿಕ್‍ ಮೂಲಕ ರವಾನಿಸಲಾಗಿದೆ. ರಕ್ಷಿತಾ ಅವರ ಲಿವರ್ ಉಡುಪಿಗೆ ಕಳಿಸಲಾಗಿದ್ದು, ಹೃದಯವನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿರುವ 12 […]Read More

ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ ನೀಡಿದ ನಿರ್ದೇಶಕ

‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. […]Read More

Phone icon
Call Now
Reach us!
WhatsApp icon
Chat Now