• March 15, 2026

Tags : drupadi murmu

68ನೇ ರಾಷ್ಟ್ರಪ್ರಶಸ್ತಿ ಪ್ರಧಾನ ಮಾಡಿದ ದ್ರೌಪದಿ ಮುರ್ಮು: ಪ್ರಶಸ್ತಿ ಪಡೆದ ಕನ್ನಡಿಗರು ಯಾರೆಲ್ಲಾ

ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ನಿನ್ನೆ ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಶಿಷ್ಟ ಕಥಾ ಹಂದರ ಹೊಂದಿರುವ ಪವನ್ ಒಡೆಯರ್ ನಿರ್ದೇಶನದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ಮೃತ ಸಂಚಾರಿ ವಿಜಯ್ ನಟನೆಯ ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ […]Read More

Phone icon
Call Now
Reach us!
WhatsApp icon
Chat Now