ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್ಭಟ್ ಕ್ಲಾಪ್ ಮಾಡಿದರೆ, ’ಟಕ್ಕರ್’ ಖ್ಯಾತಿಯ ನಟ ಮನೋಜ್ಕುಮಾರ್ ಕ್ಯಾಮಾರ ಆನ್ ಮಾಡಿದರು. ಅಚಿಂತ್ಯ: ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮಂಗಳೂರಿನ ಶ್ರೀಕೃಷ್ಣ ಕಾಂತಿಲ ಗ್ರಾಫಿಕ್ಸ್ ಡಿಸೈನರ್ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಶಂಕರ್ನಾಗ್.ಎಸ್.ಎಸ್. ಅವರಿಗೆ ಎರಡನೇ ಅವಕಾಶ. ಆರೋಗ್ಯದಲ್ಲಿ […]Read More
