• January 2, 2026

Tags : emotional

ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್‌ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ವಿನಯ್ ರಾಜ್ ಕುಮಾರ್, ಯುವ […]Read More

ಗೌರವ ಡಾಕ್ಟರೇಟ್ ಸ್ವೀಕರಿಸಿದ ಭಾವುಕರಾದ ನಟ ರಮೇಶ್ ಅರವಿಂದ್

ಬೆಳಗಾವಿಯ ರಾಣಿ ಚೆನ್ನಮ್ಮ ‌ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ ನಿನ್ನೆ (ಸೆ.14) ರಂದು ನಡೆದಿದ್ದು ಈ ವೇಳೆ ಖ್ಯಾತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ನಗರಾಭಿವೃದ್ಧಿ ತಜ್ಞ ಹಾಗೂ ಸಮಾಜ ಸೇವಕರಾದ ವ್ಹಿ. ರವಿಚಂದರ್ ವೆಂಕಟರಾಮನ್ ಅವರಿಗೆ ‘ಡಾಕ್ಟರ್‌ ಆಫ್ ಸೈನ್ಸ್’, ಸಿನಿಮಾ ರಂಗದ ಸೇವೆ ಪರಿಗಣಿಸಿ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ ಗೆ ‘ಡಾಕ್ಟರ್‌ ಆಫ್ ಲೆಟರ್ಸ್’ ಮತ್ತು […]Read More

Phone icon
Call Now
Reach us!
WhatsApp icon
Chat Now