• March 14, 2026

Tags : entry

ಬಾಲಿವುಡ್ ಗೆ ಎಂಟ್ರಿಕೊಟ್ಟ ಗಾಳಿಪಟದ ಬೆಡಗಿ ಭಾವನ ರಾವ್

ಗಾಳಿಪಟ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಭಾವನಾ ರಾವ್ ಇದೀಗ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಪವರ್ ಫುಲ್ ಪಾತ್ರದ ಮೂಲಕ ಭಾವನ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಧಾರಾವಿ ಬ್ಯಾಂಕ್ ಹೆಸರಿನ ಕ್ರೈಂ ಕಥೆ ಹೊಂದಿರುವ ಚಿತ್ರದಲ್ಲಿ ಭಾವನ ರಾವ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ವಿವೇಕ್ ಓಬೆರಾಯ್ ಹಾಗೂ ಸುನಿಲ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಈ ಚಿತ್ರದ ಮೂಲಕ ಭಾವನ ಬಾಲಿವುಡ್ ಚಿತ್ರರಂಗದಲ್ಲು ಸದ್ದು ಮಾಡಲು ಮುಂದಾಗಿದ್ದಾರೆ. ಧಾರಾವಿ ಮುಂಬೈನ […]Read More

ಬಿಗ್ ಬಾಸ್ ಮನೆಗೆ ಮತ್ತೆ ಸೋನು ಗೌಡ ಎಂಟ್ರಿ: ಅಸಮಾಧಾನ ಹೊರ ಹಾಕಿದ

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಸೋನೂ ಗೌಡ ಬಿಗ್ ಬಾಸ್ ಓಟಿಟಿ ಎಂಟ್ರಿಗೆ ಸಾಕಷ್ಟು ಮಂದಿ ವಿರೋದ ವ್ಯಕ್ತಪಡಿಸಿದ್ದರು. ಆದರೂ ಸೋನು ಫೈನಲ್ ಹಂತಕ್ಕೆ ತಲುಪಿದ್ದರು. ಇದೀಗ ಸೋನು ಅಭಿಮಾನಿಗಳಿಗೆ ಮತ್ತೊಂದು ಖುಷಿಯ ವಿಚಾರ ಸಿಕ್ಕಿದೆ. ಬಿಗ್ ಬಾಸ್ ಓಟಿಟಿಯಲ್ಲಿ ಫಿನಾಲೆ ಹಂತಕ್ಕೆ ತಲುಪಿದ್ದ ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಟಿವಿ ಶೋಗೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸೋನು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋನು ಬಿಗ್ […]Read More

ರಾಜಕೀಯ ಎಂಟ್ರಿ ಕುರಿತು ಸ್ಪಷ್ಟನೆ ನೀಡಿದ ನಟ ಮೋಹನ್ ಲಾಲ್

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಮೋಹನ್ ಲಾಲ್ ನಟನೆಯ 4-5 ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದು ಆರೇಳು ಸಿನಿಮಾಗಳು ಪ್ರೀ ಪ್ರೊಡಕ್ಷನ್ ಕೆಲಸದಲ್ಲಿವೆ. ಈ ಮಧ್ಯೆ ಮೋಹನ್ ಲಾಲ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರ್ತಿದ್ದು ಈ ಬಗ್ಗೆ ಸ್ವತಃ ಮೋಹನ್ ಲಾಲ್ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾ ರಂಗದವರು ರಾಜಕೀಯಕ್ಕೆ ಎಂಟ್ರಿಕೊಡುವುದು ಹೊಸದೇನು ಅಲ್ಲ. ಪ್ರತಿಯೊಂದು ಭಾಷೆಯ ಸಾಕಷ್ಟು ಕಲಾವಿದರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. […]Read More

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ರಾಜಕೀಯ ಎಂಟ್ರಿ ಬಗ್ಗೆ ಸೂಪರ್ ಸ್ಟಾರ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಅನ್ನೋ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಆದರೆ ತಲೈವ ಮಾತ್ರ ಕೈಯಲ್ಲಿ ಸಾಕಷ್ಟು ಸಿನಿಮಾಗಳನ್ನ ಇಟ್ಟುಕೊಂಡು ಅವುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಾಜಕೀಯ ಎಂಟ್ರಿಯ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. 71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ […]Read More

ಕನ್ನಡ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸೆಲೆಬ್ರಿಟಿಗಳ

ಕಿಚ್ಚ ಸುದೀಪ್ ನಟನೆಯ ಬಿಗ್ ಬಾಸ್ ಶೋ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಇಂದು ಬಿಗ್ ಬಾಸ್ ಗೆ ಅದ್ದೂರಿ ಚಾಲನೆ ದೊರೆಯಲಿದ್ದು, ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಈ ಬಾರಿ ಕನ್ನಡ ವೀಕ್ಷಕರಿಗೆ ಬಿಗ್ ಬಾಸ್ ಹೊಸ ಸ್ವರೂಪದಕ್ಕಾಗಿದೆ. ಇದೇ ಮೊದಲ ಭಾರಿಗೆ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗಲಿದೆ. ಜೊತೆಗೆ ಟಿವಿ ಶೋನಂತೆ ಸುದೀಪ್ ವಾರದ ಕೊನೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More

ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಿಯಾಮಣಿ

ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು ಗೊತ್ತೆ ಇದೆ. ಇದೇ ತಿಂಗಳಲ್ಲಿ ಪುಷ್ಪ 2 ಶೂಟಿಂಗ್ ಶುರುವಾಗಲಿದೆ. ಈ ಮಧ್ಯೆ ಚಿತ್ರತಂಡಕ್ಕೆ ದೊಡ್ಡ ದೊಡ್ಡ ನಟರ ಎಂಟ್ರಿಯಾಗ್ತೀದೆ. ಇದೀಗ ಪುಷ್ಪ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟಿ ಎಂಟ್ರಿಕೊಟ್ಟಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟಿ ಪ್ರಿಯಾಮಣಿ ಇದೀಗ ಪುಷ್ಪ ತಂಡ ಸೇರಿಕೊಂಡಿದ್ದಾರೆ. ಈ ಹಿಂದೆ ಸಿನಿಮಾ ತಂಡಕ್ಕೆ ವಿಜಯ್ ಸೇತುಪತಿ ಎಂಟ್ರಿಯಾಗಿರೋದಾಗಿ ಸುದ್ದಿಯಾಗಿತ್ತು. ಇದೀಗ ಪ್ರಿಯಾಮಣಿಯೂ ಪುಷ್ಪ ತಂಡಕ್ಕೆ ಸಾಥ್ ನೀಡ್ತಿದ್ದಾರೆ. ಚಿತ್ರದಲ್ಲಿ […]Read More

ಸ್ಯಾಂಡಲ್ ವುಡ್ ಗೆ ನಟಿ ನಭಾ ನಟೇಶ್ ಸಹೋದರನ ಎಂಟ್ರಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಭಾ ನಟೇಶ್ ಸದ್ಯ ಟಾಲಿವುಡ್ ನಲ್ಲಿ ಸದ್ದು ಮಾಡ್ತಿದ್ದಾರೆ. ಈ ಮಧ್ಯೆ ನಭಾ ನಟೇಶ್ ಸಹೋದರ ಗಾಂಧಿನಗರಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಟಾಲಿವುಡ್ ನಲ್ಲಿ ನೆಲೆಯೂರಿರುವ ನಭಾ ನಟೇಶ್ ಸಹೋದರ ನಹುಷ್ ಚಕ್ರವರ್ತಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಜಗತ್ತಿಗೆ ಕಾಲಿಡುತ್ತಿದ್ದಾರೆ. ಗಣೇಶ್ ಪರಶುರಾಮ್ ನಿರ್ದೇಶನದ ಸಿನಿಮಾದ ಮೂಲಕ ನಹುಷ್ ಸಿನಿ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.   ವಿಭಿನ್ನ ಕಾನ್ಸೆಪ್ಟ್ […]Read More

Phone icon
Call Now
Reach us!
WhatsApp icon
Chat Now