• June 4, 2026

Tags : escape

ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಎಸ್ಕೇಪ್ ಆದ ಮೂವರು ವಿದ್ಯಾರ್ಥಿನಿಯರು

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ವಾಸವಿದ್ದು ಮೂವರು ವಿದ್ಯಾರ್ಥಿನಿಯರು ರಾತ್ರಿ ಸಮಯದಲ್ಲಿ ಹಾಸ್ಟೆಲ್ ನ ಕಿಟಿಕಿಯ ರಾಡ್ ಮುರಿದು ಎಸ್ಕೇಪ್ ಆಗಿದ್ದು ಸದ್ಯ ಸಿಸಿಟಿವಿಯಲ್ಲಿ ಬಯಲಾಗಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಅದೇ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿ ವಾಸವಿದ್ದರು. ಆದರೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ನಮ್ಮನ್ನು ಕ್ಷಮಿಸಿ ಎಂದು ಪತ್ರದಲ್ಲಿ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಹೊರ ಹೋಗಿದ್ದಾರೆ. […]Read More

ಬಂಧನದ ಭೀತಿಯಿಂದ ಎಸ್ಕೇಪ್ ಆದ ನಟಿ ಶ್ರೀಲೀಲಾ ತಾಯಿ: ಜಾಮೀನಿಗೆ ಅರ್ಜಿ ಸಲ್ಲಿಸಿದ

ಚಾನ್ಸಲರ್ ಹುದ್ದೆ ಬೇಕೆಂದು ಗೂಂಡಾಗಳೊಂದಿಗೆ ಅಲಯನ್ಸ್ ವಿವಿಗೆ ಎಂಟ್ರಿಕೊಟ್ಟು ಗಲಾಟೆ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಭೀಗ ಹಾಕಿದ್ದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅನೇಕಲ್ ಪೊಲೀಸರು ಸ್ವರ್ಣಲತಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧನದ ಭೀತಿ ಎದುರಿಸುತ್ತಿರುವ ಸ್ವರ್ಣಲತಾ ಇದೀಗ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆನೇಕಲ್ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದ್ದು ತಮ್ಮ ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 10ರಂದು ಮರಾಕಾಸ್ತ್ರಗಳೊಂದಿಗೆ ಆನೇಕಲ್ […]Read More

ನಟಿ ಶ್ರೀಲೀಲಾ ತಾಯಿ ವಿರುದ್ಧ FIR: ನೂರಾರು ಕೋಟಿ ಡೀಲ್ ಕುದುರಿಸಲು ಹೋದ

ಖ್ಯಾತ ರಾಜಕಾರಣಯೊಬ್ಬರಿಗೆ ಸೇರಿದ ಅಲಯನ್ಸ್ ಯೂನಿವರ್ಸಿಯ ವಿವಾದಿಸ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಮಾರಕಾಸ್ತ್ರಗಳೊಂದಿಗೆ ಗುಂಪು ಕಟ್ಟಿಕೊಂಡು ಯೂನಿವರ್ಸಿಟಿಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಸದ್ಯ ಪೊಲೀಸರು ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೆ,10ರಂದು ಬೆಳಗ್ಗೆ 11 ಗಂಟೆಗೆ ಯುನಿವರ್ಸಿಟಿ ಅಡ್ಮಿನ್ ಬ್ಲಾಕ್ ಗೆ ನುಗ್ಗಿದ್ದ ಸುರ್ಣಲತಾ ಹಾಗೂ ಇನ್ನೂ ಕೆಲವರು ಗಲಾಟೆ ಮಾಡಿದ್ದಾರೆ. ಸ್ವರ್ಣಲತಾ ಹಾಗೂ ಮಧುಕರ್ ಗುಂಪು ಕಟ್ಟಿಕೊಂಡು, […]Read More

Phone icon
Call Now
Reach us!
WhatsApp icon
Chat Now