• January 2, 2026

Tags : fance

ಶಿವಮೊಗ್ಗದಲ್ಲಿ ಅಭಿಮಾನಿಗಳಿಂದ ಅಪ್ಪು ಪುಣ್ಯಸ್ಮರಣೆ: 3 ಸಾವಿರ ಜನರಿಗೆ ಬಾಡೂಟ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಇದೇ ಅಕ್ಟೋಬರ್ 29ಕ್ಕೆ ಪುನೀತ್ ಮೊದಲ ವರ್ಷದ ಪುಣ್ಯ ತಿಥಿ. ಈ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸುಮಾರು ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ್ದಾರೆ. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ […]Read More

Phone icon
Call Now
Reach us!
WhatsApp icon
Chat Now