• January 1, 2026

Tags : fans

ಗಂಧದ ಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಮನವಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ […]Read More

ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಮನೆಗೆ ಆಹ್ವಾನಿಸಿದ ಉಪೇಂದ್ರ: ವಿಭಿನ್ನ ಟಾಸ್ಕ್ ನೀಡಿದ ರಿಯಲ್ ಸ್ಟಾರ್

ರಿಯಲ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರು ಡಿಫರೆಂಟ್ ಆಗಿ ಮಾಡ್ತಾರೆ. ಉಪ್ಪಿ ನಟನೆಯ ಸಿನಿಮಾವಾಗಿರ್ಲಿ, ನಿರ್ದೇಶನದ ಚಿತ್ರವೇ ಆಗಿರ್ಲಿ ಡಿಫರೆಂಟ್ ಆಗಿ ತೆಗೆಯೋದ್ರಲ್ಲಿ ಉಪ್ಪಿ ಎತ್ತಿದ ಕೈ. ಸದ್ಯದಲ್ಲೇ ಉಪೇಂದ್ರ ಬರ್ತಡೇ ಇದ್ದು ಈ ಹಿನ್ನೆಲೆಯಲ್ಲಿ ಉಪ್ಪಿ ಡಿಫರೆಂಟ್ ಟಾಸ್ಕ್ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಉಪ್ಪಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೇ ಸೆಪ್ಟೆಂಬರ್ 18ರಂದು ಉಪ್ಪಿ ಬರ್ತಡೇ ಇದ್ದು ಈ ಕುರಿತಾಗಿ ರಿಯಲ್ ಸ್ಟಾರ್ ಟ್ವಿಟರ್ ಖಾತೆಯಲ್ಲಿ ಘೋಷಣೆಯೊಂದನ್ನು ಮಾಡಿದ್ದಾರೆ. ಉಪ್ಪಿ ಬರ್ತಡೇಯಂದು ಅಭಿಮಾನಿಗಳನ್ನು […]Read More

ದರ್ಶನ್ 56ನೇ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ನಾಯಕಿ: ಸೋಷಿಯಲ್ ಮೀಡಿಯಾದಲ್ಲಿ ನಿರ್ದೇಶಕರನ್ನು ತರಾಟೆಗೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ದರ್ಶನ್ ಸಿನಿಮಾಗಳು ಅಂದ್ರೆ ಸಾಕಷ್ಟು ನಿರೀಕ್ಷೆ ಇರುತ್ತೆ. ಜೊತೆಗೆ ದರ್ಶನ್ ಗೆ ಜೋಡಿಯಾಗಿ ಯಾರು ನಟಿಸ್ತಾರೆ ಅನ್ನೋ ಕ್ಯೂರಿಯಾಸಿಟಿ ಇರುತ್ತೆ. ಆದರೆ ಇದೀಗ ದರ್ಶನ್ ನಟನೆಯ ಮುಂದಿನ ಸಿನಿಮಾಗೆ ಆಯ್ಕೆಯಾಗಿರೋ ನಟಿಯ ಕುರಿತು ದಾಸನ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕ್ರಾಂತಿ ಸಿನಿಮಾದ ಬಳಿಕ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸಿನಿಮಾ ಮಾಡ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಸಾಕಷ್ಟು ಅದ್ದೂರಿಯಾಗಿ ಸಿನಿಮಾ ತೆರೆಗೆ […]Read More

Phone icon
Call Now
Reach us!
WhatsApp icon
Chat Now