ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಹ ನಿರ್ಮಾಪಕರಾಗಿ R ಶ್ರೀನಿವಾಸ ಶೆಟ್ಟಿ ತಂಡದಲ್ಲಿದ್ದು ಇತ್ತೀಚೆಗೆ ನಡೆದ ರೋಷಿನಿ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಔರಂಗಬಾದ್ ಮಹಾರಾಷ್ಟ್ರ ದಲ್ಲಿ […]Read More
