• March 15, 2026

Tags : fir

ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಮತ್ತೆ FIR: ಪತಿಯಿಂದಲೇ ದೂರು ದಾಖಲು

ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಕಳೆದ ಕೆಲವು ದಿನಗಳ ಹಿಂದೆ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸ್ವರ್ಣಲತಾ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ನಟಿ ಶ್ರೀಲೀಲಾ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದರೆ ಅವರ ತಾಯಿ ಸ್ವರ್ಣಲತಾ ಪದೇ ಪದೇ ನೆಗೆಟಿವ್ ಕಾರಣದಿಂದ ಸುದ್ದಿಯಾಗ್ತಿದ್ದಾರೆ. ಅಲಯನ್ಸ್ ವಿವಿಗೆ ನುಗ್ಗಿ ದಾಂದಲೆ ಮಾಡಿದ ಕಾರಣಕ್ಕೆ ಸ್ವರ್ಣಲತಾ ಮೇಲೆ ಈಗಾಗ್ಲೆ ಎಫ್ ಐ ಆರ್ ದಾಖಲಾಗಿದೆ. ಇದೀಗ ಸ್ವತಃ ಸ್ವರ್ಣಲತಾ […]Read More

ನನ್ನ ಮಗ ಚಿನ್ನ, ಆತನನ್ನು ಪಡೆಯಲು ನಾವು ಪುಣ್ಯ ಮಾಡಿದ್ದೇವೆ: ನಟ ಸ್ನೇಹಿತ್

ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಮತ್ತೆ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಮಗನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪ್ರೇಸ್ ಮೀಟ್ ಕರೆದ ಸ್ನೇಹಿತ್ ಪೋಷಕರು ನನ್ನ ಮಗ ಅಮಾಯಕ, ಆತನನ್ನು ಪಡೆಯಲು ನಾವು ಅದೃಷ್ಟ ಮಾಡಿದ್ದೇವೆ ಎಂದಿದ್ದಾರೆ. ಘಟನೆಯ ಬಳಿಕ ಪ್ರೇಸ್ ಮೀಟ್ ಕರೆದ ಮಾತನಾಡಿದ […]Read More

ಸೀರೆ ಬಿಚ್ಚಿ ಹೊಡಿತಿನಿ ಎಂದ ನಟ ಸ್ನೇಹಿತ್: ಮಹಿಳೆಯಿಂದ ದೂರು ದಾಖಲು

ಅಪ್ಪು ಪಪ್ಪು ಸಿನಿಮಾ ಖ್ಯಾತಿಯ, ಖ್ಯಾತ ನಿರ್ಮಾಪಕರ ಸೌಂದರ್ಯ ಜಗದೀಶ್ ಪುತ್ರ ನಟ ಸ್ನೇಹಿತ್ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಎದುರು ಮನೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರಿಕ್ ಮಾಡಿಕೊಂಡಿದ್ದ ಸ್ನೇಹಿತ್ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಸ್ನೇಹಿತ್ ಎದುರು ಮನೆಯ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಕೊಲೆ ಬೆದರಿಕೆ ಹಾಕಿದರು ಎಂಬ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಇದೀಗ ಮತ್ತೆ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 24ರಂದು […]Read More

ಮಧ್ಯರಾತ್ರಿ 3.30ರವರೆಗೂ ಸೈಮಾ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಸ್ಟಾರ್ಸ್: FIR ದಾಖಲು

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ 2022 ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ ಸಾಕಷ್ಟು ಸೆಲೆಬ್ರಿಟಿಗಳು ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಸಿನಿಮಾ ರಂಗದ ಅನೇಕ ದಿಗ್ಗಜರು ಪಾಲ್ಗೊಂಡಿದ್ದರು. ಕಾರ್ಯಕ್ರಮದ […]Read More

ಥ್ಯಾಂಕ್ ಗಾಡ್ ಚಿತ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ಅಜಯ್ ದೇವಗನ್,ಸಿದ್ದಾರ್ಥ್ ಮೆಲ್ಹೋತ್ರ ವಿರುದ್ಧ

ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಕಾರಣಕ್ಕೆ ಅಜಯ್ ದೇವಗನ್ ಸೇರಿದಂತೆ ಮೂವರು ಮೇಲೆ ದೂರು ದಾಖಲಾಗಿದೆ. ಇನ್ನೆಷ್ಟೇ ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್ ಬಿಡಗುಡೆ ಆಗಿದ್ದು ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಥ್ಯಾಂಕ್ ಗಾಡ್ ಚಿತ್ರದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ […]Read More

ನಟಿ ಶ್ರೀಲೀಲಾ ತಾಯಿ ವಿರುದ್ಧ FIR: ನೂರಾರು ಕೋಟಿ ಡೀಲ್ ಕುದುರಿಸಲು ಹೋದ

ಖ್ಯಾತ ರಾಜಕಾರಣಯೊಬ್ಬರಿಗೆ ಸೇರಿದ ಅಲಯನ್ಸ್ ಯೂನಿವರ್ಸಿಯ ವಿವಾದಿಸ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಮಾರಕಾಸ್ತ್ರಗಳೊಂದಿಗೆ ಗುಂಪು ಕಟ್ಟಿಕೊಂಡು ಯೂನಿವರ್ಸಿಟಿಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಸದ್ಯ ಪೊಲೀಸರು ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೆ,10ರಂದು ಬೆಳಗ್ಗೆ 11 ಗಂಟೆಗೆ ಯುನಿವರ್ಸಿಟಿ ಅಡ್ಮಿನ್ ಬ್ಲಾಕ್ ಗೆ ನುಗ್ಗಿದ್ದ ಸುರ್ಣಲತಾ ಹಾಗೂ ಇನ್ನೂ ಕೆಲವರು ಗಲಾಟೆ ಮಾಡಿದ್ದಾರೆ. ಸ್ವರ್ಣಲತಾ ಹಾಗೂ ಮಧುಕರ್ ಗುಂಪು ಕಟ್ಟಿಕೊಂಡು, […]Read More

ಅತ್ಯಾಚಾರ ಆರೋಪ: FIR ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟ

ಎರಡು ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಆದಿತ್ಯ ಪಂಚೋಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪ ಕೈ ಬಿಡಬೇಕೆಂದು ಕೋರ್ಟ್ ಮೊರೆ ಹೋಗಿದ್ದಾರೆ. 2019ರಲ್ಲಿ ಆದಿತ್ಯ ಪಂಚೋಲಿ ಮೇಲೆ ನಟಿ ಕಂಗನಾ ರನೌತ್ ಅತ್ಯಾಚಾರ ಆರೋಪ ಮಾಡಿದ್ದರು. ಅತ್ಯಾಚಾರ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪವನ್ನು ಪಂಚೋಲಿ ಮೇಲೆ ಹೊರಿಸಿದ್ದು ಈ ಕುರಿತು ಎಫ್ ಐ ಆರ್ ಕೂಡ ದಾಖಲಾಗಿತ್ತು. ಆದರೆ ಈವರೆಗೆ ಆದಿತ್ಯ ಪಂಚೋಲಿ ವಿರುದ್ಧ ಯಾವುದೇ ಚಾರ್ಜ್‌ಶೀಟ್ ಅನ್ನಾಗಲಿ, ಕ್ಲೋಸರ್ ರಿಪೋರ್ಟ್ ಅನ್ನಾಗಲಿ […]Read More

ಬಾಲಿವುಡ್ ಖ್ಯಾತ ಸಿಂಗರ್ ಮೇಲೆ ಅತ್ಯಾಚಾರ ಆರೋಪ: FIR ದಾಖಲು

ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದು ಸದ್ಯ ಬಾಲಿವುಡ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿರುವ ಸಿಂಗರ್ ರಾಹುಲ್ ಜೈನ್ ಅತ್ಯಾಚಾರ ಎಸೆಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಸದ್ಯ ರಾಹಲ್ ಜೈನ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಕಾಸ್ಟ್ಯೂಮ್ ಡಿಸೈನರ್ ಒಬ್ಬರನ್ನು ಕೆಲಸದ ನಿಮಿತ್ತ ಮನೆಗೆ ಕರೆಸಿಕೊಂಡು ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳಿಗೆ ಕಾಸ್ಟ್ಯೂಮ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯನ್ನು ರಾಹುಲ್ ಜೈನ್ ಇದೇ ಆಗಸ್ಟ್ 11 ರಂದು […]Read More

ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ವಿರುದ್ಧ ದಾಖಲಾದ FIR ರದ್ದು

ಚೆನ್ನೈ: ತಮಿಳು ಸ್ಟಾರ್ ನಟ ಸೂರ್ಯ ನಟನೆಯ ಸೂಪರ್ ಹಿಟ್ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧ ಪಟ್ಟಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ. ಜೈಭೀಮ್ ಸಿನಿಮಾದಲ್ಲಿ ಮಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಚೆನ್ನೈ ಮೂಲದ ವಕೀಲ ಕೆ.ಸಂತೋಷ್ ಎಂಬುವವರು ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ಬಳಿಕ ಸೂರ್ಯ ಹಾಗೂ ಜ್ಞಾನವೇಲ್ ರಾಜು ಅರ್ಜಿ ಸಲ್ಲಿಸಿದ್ದು, ಅರ್ಜಿ […]Read More

Phone icon
Call Now
Reach us!
WhatsApp icon
Chat Now