• June 17, 2026

Tags : funchtion

ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನಾ ಸಮಾವೇಶ ಮತ್ತೆ ಮುಂದೂಡಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ನಡೆಸಲು ಸರ್ಕಾರ ತೀರ್ಮಾನಿಸಿಕೊಂಡಿತ್ತು. ಆದ್ರೆ ಅದ್ಯಾಕೋ ಸಮಾವೇಶಕ್ಕೆ ಮುಹೂರ್ತ ಕೂಡಿ ಬರುತ್ತಿಲ್ಲ. ಈ ಹಿಂದೆ ಮುಂದೂಡಿಕೆಯಾಗಿದ್ದ ಸಮಾವೇಶ ಇದೀಗ ಮತ್ತೆ ಮುಂದೂಡಲಾಗಿದೆ. ಈ ಮೊದಲು ಜುಲೈ 28ರಂದು ಸಮಾವೇಶ ಮಾಡಲು ದಿನಾಂಕ ನಿಗದಿಯಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಸಮಾವೇಶ ಮುಂದೂಡಲಾಗಿತ್ತು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಆಗಸ್ಟ್ 28ರಂದು […]Read More

Phone icon
Call Now
Reach us!
WhatsApp icon
Chat Now