• February 10, 2026

Tags : gandada gudi

ಗಂಧದ ಗುಡಿ ಕೆಜಿಎಫ್ ಚಿತ್ರದ ರೆಕಾರ್ಡ್ ಬ್ರೇಕ್ ಮಾಡ್ಬೇಕು: ರಾಕಿಂಗ್ ಸ್ಟಾರ್ ಯಶ್

ಅಶ್ವೀನಿ ಪುಪುನೀತ್ ರಾಜ್ ಕುಮಾರ್ ಮುಂದಾಳತ್ವದಲ್ಲಿ ಗಂಧದ ಗುಡಿ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಜೊತೆಗೆ ಬಹುಭಾಷಾ ತಾರೆಯರು ಸಾಥ್ ನೀಡಿದ್ದರು. ಈ ವೇಳೆ ಈವೇಂಟ್ ನಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಗಂಧದ ಗುಡಿ ಸಿನಿಮಾ ಎಲ್ಲಾ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಲಿ ಎಂದರು.     ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, `ಗಂಧದ ಗುಡಿ ಸಿನಿಮಾ ಎಲ್ಲಾ ರೆಕಾರ್ಡ್ ಗಳನ್ನು ಧೂಳ್ […]Read More

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ  ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]Read More

ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಯಲಿದೆ ‘ಪುನೀತ್ ಪರ್ವ’ ಕಾರ್ಯಕ್ರಮ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಈಗಾಗ್ಲೆ ಭರ್ಜರಿ ತಯಾರಿ ನಡೆಯುತ್ತಿದೆ, ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಅನೇಕ ಕಲಾವಿಧರು ಭಾಗಿಯಾಗಲಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಿನಿಮಾ ಸ್ಯಾಂಡಲ್ ವುಡ್ ನಟ, ನಟಿಯರು , ಕಲಾವಿದರು, ತಂತ್ರಜ್ಞರು ಸೇರಿದಂತೆ ಸಾಕಷ್ಟು ಮಂದಿ ಭಾಗವಹಿಸಲಿದ್ದಾರೆ. ಜೊತೆಗೆ ಪರಭಾಷೆಯ ಮಂದಿಯೂ […]Read More

‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸಿನ ಹಾಗೂ ಕೊನೆಯ ಸಿನಿಮಾ ‘ಗಂಧದ ಗುಡಿ’ ಅಕ್ಟೋಬರ್ 28 ರಂದು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದ್ದೆ ಕಾರ್ಯಕ್ರಮ ಆರಂಭವಾಗಲು ಕೆಲ ಗಂಟೆಗಳು ಮಾತ್ರವೇ ಭಾಕಿ ಇದೆ. ‘ಗಂಧದ ಗುಡಿ’ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ‘ಪುನೀತ್ ಪರ್ವ’ಎಂದು ಹೆಸರಿಡಲಾಗಿದ್ದು ನಾಳೆ ಅಂದರೆ ಅ.21ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ […]Read More

‘ಗಂಧದ ಗುಡಿ’ಗಾಗಿ ಇದೇ ಮೊದಲ ಬಾರಿಗೆ ಧ್ವನಿ ನೀಡಿದ ಅಶ್ವಿನಿ ಪುನೀತ್ ರಾಜ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಾ.ರಾಜ್ ಕುಟುಂಬ ಅದಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ […]Read More

ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಡ್ರಸ್ ಕೋಟ್ ನಿಗದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವತಃ ಅಶ್ವೀನಿ ಪುನೀತ್ ರಾಜ್ […]Read More

ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ ದಕ್ಷಿಣದ ಸ್ಟಾರ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ದೊಡ್ಮನೆ ಕುಟುಂಬ ತಯಾರಿ ನಡೆಸುತ್ತಿದ್ದು ಸ್ಯಾಂಡಲ್ ವುಡ್  ಜೊತೆಗೆ ದಕ್ಷಿಣದ ಸ್ಟಾರ್ ಕಲಾವಿದರು  ಭಾಗಿಯಾಗಲಿದ್ದಾರೆ. ಇದೇ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗ್ಲೆ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಬಿಡುಗಡೆ ಆದ ಮೊದಲ ದಿನವೇ ಒಂದು ಕೋಟಿಗೆ […]Read More

ಗಂಧದ ಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಮನವಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ […]Read More

ಕರ್ನಾಟಕದಾದ್ಯಂತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಡೆಯಲಿದೆ ಫುಡ್ ಫೆಸ್ಟಿವಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಟ್ರೈಲರ್ ನೋಡಿರೋ ಪ್ರೇಕ್ಷಕರು ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಅಪ್ಪು ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅಪ್ಪು ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಯನ್ನು ಡಿಫರೆಂಟ್ ಆಗಿ ಆಯೋಜಿಸಲು ಪ್ರತಿಯೊಬ್ಬರು ಮುಂದಾಗಿದ್ದಾರೆ. ಈಗಾಗ್ಲೆ ಡಾ.ರಾಜ್ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಲು […]Read More

‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಡಾ.ರಾಜ್ ಕುಟುಂಬ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಗೆ ಬರಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅದಕ್ಕೂ ಮುನ್ನ ರಾಜ್ ಕುಟುಂಬ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಅವರನ್ನು ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಈಗಾಗ್ಲೆ ಅಭಿಮಾನಿಗಳ ಮನ […]Read More

Phone icon
Call Now
Reach us!
WhatsApp icon
Chat Now