• January 1, 2026

Tags : ganesh

‘ತ್ರಿಬಲ್ ರೈಡಿಂಗ್’ ಹೊರಟ ‘ಗೋಲ್ಡನ್ ಸ್ಟಾರ್‌’ ಗಣೇಶ್; ರಿಲೀಸ್‌ ಆಯ್ತು ಮೊದಲ ಹಾಡು

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ […]Read More

ಥಿಯೇಟರ್ ನಲ್ಲಿ ಮುತ್ತಿಟ್ಟ ಅಭಿಮಾನಿಗೆ ಧನ್ಯವಾದ ಹೇಳಿದ ಯೋಗರಾಜ್ ಭಟ್

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಬಂದು ಸಿನಿಮಾ ನೋಡ್ತಿದ್ದಾರೆ. ಇದೇ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದ್ದು ಸಿನಿಮಾ ಗೆಲ್ಲಿಸಿದ ಪ್ರೇಕ್ಷಕರಿಗೆ ಭಟ್ರು ಧನ್ಯವಾದ ಹೇಳಿದ್ದಾರೆ. ಮುಖ್ಯವಾಗಿ ಥಿಯೇಟರ್ ಮುಂದೆ ಮುತ್ತಿಟ್ಟ ಪುಣ್ಯಾತ್ಮನಿಗೂ ಧನ್ಯವಾದ ಎಂದಿದ್ದಾರೆ. ಇದೇ ಶುಕ್ರವಾರ ತೆರೆಗೆ ಬಂದ ಗಾಳಿಪಟ 2 ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಬಿಡುಗಡೆ ದಿನ ಅಭಿಮಾನಿಗಳು ಥಿಯೇಟರ್ ಮುಂದೆ ಜೋರಾಗಿಯೇ ಸೆಲೆಬ್ರೇಷನ್ […]Read More

‘ಗಾಳಿಪಟ 2’ ಪ್ರೀಮಿಯರ್ ಗೆ ಭರ್ಜರಿ ರೆಸ್ಪಾನ್ಸ್: ರಿಲೀಸ್ ಗೂ ಮೊದಲೇ ಸದ್ದು

ಬೆಂಗಳೂರು: ನಾಳೆ ಸ್ಯಾಂಡಲ್ ವುಡ್ ನಲ್ಲಿಎರಡು ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರ್ತಿದೆ. ಒಂದು ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿಬೋಪಣ್ಣ ಮತ್ತೊಂದು ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ. ಈ ಹಿನ್ನೆಲೆಯಲ್ಲಿ ಇಂದು ಭಟ್ಟರ ತಂಡ ಪ್ರೀಮಿಯರ್ ಶೋ ಆಯೋಜಿಸಿದ್ದು ಸಿನಿ ರಂಗದ ಸಾಕಷ್ಟು ಗಣ್ಯರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಈಗಾಗ್ಲೆ ಬಿಡುಗಡೆ ಆಗಿರೋ ಗಾಳಿಪಟ 2 ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದ್ದು ಸಿನಿಮಾ ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. […]Read More

ಹಿಟ್ ಲೀಸ್ಟ್ ಗೆ ಸೇರಿದ ಗಾಳಿಪಟ 2 ಸಾಂಗ್: ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಸಿನಿಮಾ ಬಿಡುಗಡೆ ಆಗೋಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿದೆ. ಸದ್ಯ ಚಿತ್ರತಂಡ ರಿಲೀಸ್ ಮಾಡಿರುವ ದೇವ್ಲೆ ದೇವ್ಲೆ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು ಅಭಿಮಾನಿಗಳು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಗಾಳಿಪಟ 2 ಸಿನಿಮಾದ ಮೂರನೇ ಹಾಡು ‘ದೇವ್ಲೆ ದೇವ್ಲೆ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೇಳುಗರ ಮನ ಮುಟ್ಟಿದ್ದು ಹಿಟ್ ಲಿಸ್ಟ್ ಸೇರಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ […]Read More

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ದಿಗಂತ್

ಗೋವಾದಲ್ಲಿ ಸಮ್ಮರ್ ಸಾಲ್ಟ್ ಮಾಡುವ ವೇಳೆ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ದಿಗಂತ್ ಇದೀಗ ಚೇತರಿಸಿಕೊಂಡಿದ್ದಾರೆ. ದೂದ್ ಪೇಡೆ ಚೇತರಿಸಿಕೊಳ್ಳಲು ಎಷ್ಟುRead More

Phone icon
Call Now
Reach us!
WhatsApp icon
Chat Now