ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆ ಬಹುನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಪುತ್ರ ದುಷ್ಯಂತ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಷ್ಯಂತ್ ಇಂಟ್ರುಡ್ಷನ್ ಟೀಸರ್ ರಿಲೀಸ್ ಮಾಡಿದ್ದ ಸುನಿ ಈಗ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದ್ದಾರೆ. ‘ಗತವೈಭವಕ್ಕೆ’ ಆಶಿಕಾ ನಾಯಕಿಗತವೈಭವಕ್ಕೆ ನಾಯಕಿ ಯಾರು ಆಗ್ತಾರೆ ಎಂಬ ಕುತೂಹಲ ಚಿತ್ರರಸಿಕರಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಹೀರೋ ಇಂಡ್ರುಡಕ್ಷನ್ ಟೀಸರ್ ದಾಟಿಯಲ್ಲಿಯೇ ಸುನಿ ತಮ್ಮದೇ ಸ್ಟೈಲ್ […]Read More
