ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎಂಭತ್ತರ ದಶಕದಲ್ಲಿ ದ್ವಾರಕೀಶ್ ನಿರ್ಮಾಣದ ” ಗುರು ಶಿಷ್ಯರು ” ಚಿತ್ರ ಕನ್ನಡಿಗರ ಮನ ಗಿದ್ದಿತ್ತು. ಈಗ ಆದೇ ಹೆಸರಿನ ಚಿತ್ರ ಮತ್ತೊಮ್ಮೆ ಬರುತ್ತಿದೆ. ಶರಣ್ ಕೃಷ್ಣ ಹಾಗೂ ತರುಣ್ ಕಿಶೋರ್ ಸುಧೀರ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶ್ ಕೆ ಹಂಪಿ ನಿರ್ದೇಶಿಸಿದ್ದಾರೆ. ಶರಣ್ ಹಾಗೂ ನಿಶ್ವಿಕಾ ನಾಯ್ಡು ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ, ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ನಡೆಯುತ್ತದೆ.. ಖೊಖೊ ಕೋಚರ್ ಆಗಿ ಶರಣ್ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಹದಿಮೂರು ಜನ […]Read More
