• January 1, 2026

Tags : harish raj

ಕೋಟಿ ಖರ್ಚಾದರೂ ಪರವಾಗಿಲ್ಲ, ನಾನಿದ್ದೀನಿ: ಹರೀಶ್ ರಾಯ್ ಚಿಕಿತ್ಸೆಗೆ ಭರವಸೆ ನೀಡಿದ ಸ್ಯಾಂಡಲ್

ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕೆಲ ಕಾಲ ಸಿನಿಮಾ ರಂಗದಿಂದ ದೂರವಿದ್ದು ಹರೀಶ್ ರಾಯ್ ಕೆಜಿಎಫ್ ಸಿನಿಮಾದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಆದರೆ ಇದೀಗ ಹರೀಶ್ ರಾಯ್ ಗೆ ಮತ್ತೆ ಸಂಕಷ್ಟು ಎದುರಾಗಿದೆ. ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರಾಯ್ ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತದಲ್ಲಿದ್ದು ಸಂದರ್ಶನವೊಂದರಲ್ಲಿ ಹರೀಶ್ ರಾಯ್ ಈ ಕುರಿತು ಬಾಯಿ ಬಿಟ್ಟಿದ್ದಾರೆ. ಹರೀಶ್ ರಾಯ್ ಆರೋಗ್ಯದ ಕುರಿತು ತಿಳಿದುಕೊಂಡ ಸಾಕಷ್ಟು ಮಂದಿ […]Read More

‘ಜೊತೆ ಜೊತೆಯಲಿ’ ಆರ್ಯವರ್ಧನ್ ಜಾಗಕ್ಕೆ ಬಂದ ಸ್ಯಾಂಡಲ್ ವುಡ್ ನಟ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಇದೀಗ ಆರ್ಯವರ್ಧನ್ ಪಾತ್ರಧಾರಿ ನಟ ಅನಿರುದ್ಧ್ ಹೊರ ಹೋಗಿದ್ದಾರೆ. ಹೀಗಾಗಿ ಆರ್ಯವರ್ಧನ್ ಪಾತ್ರಕ್ಕೆ ಧಾರಾವಾಹಿ ತಂಡ ಉತ್ತಮ ನಟನನ್ನೇ ಹುಟುಕಾಟ ಮಾಡುತ್ತಿದೆ. ಸದ್ಯ ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆ ನಟ ಹರೀಶ್ ರಾಜ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಮೊದಲು ಆರ್ಯವರ್ಧನ್ ಪಾತ್ರಕ್ಕೆ ನಿರ್ದೇಶಕ ಅನೂಪ್ ಭಂಡಾರಿಯನ್ನು ಧಾರಾವಾಹಿ ತಂಡ ಅಪ್ರೋಚ್ ಮಾಡಿತ್ತು. ಆದರೆ ಅನೂಪ್ ಸಿನಿಮಾದ ಕೆಲಸದ ಕೆಲಸದಲ್ಲಿ ತೊಡಗಿಕೊಂಡ […]Read More

ಹರೀಶ್ ರಾಜ್ ಸಿನಿ ಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ.  ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು […]Read More

Phone icon
Call Now
Reach us!
WhatsApp icon
Chat Now