ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಿಂದಿಯ ಹಲವಾರು ಧಾರವಾಹಿಗಳ ಮೂಲಕ ಹೆಸರು ಮಾಡಿ ಬಿಗ್ ಬಾಸ್ ನಲ್ಲಿ ಖ್ಯಾತಿ ಘಳಿಸಿದ್ದ ಕಿರುತೆರೆ ಕಿರುತೆರೆ ಕಲಾವಿದೆ ವೈಶಾಲಿ ಠಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಶಾಲಿ ಮೃತದೇಹ ಇಂದೋರ್ ನ ಅವರನ ಮನೆಯಲ್ಲಿ ನೇಣು ಬಿಗಿರದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ವೈಶಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದ ವೈಶಾಲಿ ಇತ್ತೀಚೆಗಷ್ಟೇ ಕೆಲವೊಂದು ರೀಲ್ಸ್ ಗಳನ್ನು ಶೇರ್ ಮಾಡಿದ್ದರು. ಆ ರೀಲ್ಸ್ ಗಳಲ್ಲಿ ಸಖತ್ ಖುಷಿಯಾಗಿದ್ದ ವೈಶಾಲಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರಿಗೆ, ಸ್ನೇಹಿತರಿಗೆ […]Read More
