ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದಾರೆ. ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ನೆಲೆಸಿರುವ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿದ್ದು, ಅದರ ಉದ್ಘಾಟನೆಗೆ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದಾರೆ. ಈ ಹಿಂದೆ ಸಣ್ಣದೊಂದು ಆಸ್ಪತ್ರೆ ಕಟ್ಟಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರೆ. ಚೆನೈ ನಲ್ಲಿ […]Read More
