• March 14, 2026

Tags : jote joteyali

ಜೊತೆ ಜೊತೆಯಲಿ ಧಾರಾವಾಹಿ ನಟ ಆರ್ಯವರ್ಧನ್ ಚಾಲಾಯಿಸುತ್ತಿದ್ದ ಕಾರು ಭೀಕರ ಅಪಘಾತ: ಮುಗಿದೇ

ಕಳೆದ ಕೆಲ ದಿನಗಳಿಂದ ಜೊತೆ ಜೊತೆಯಲಿ ಧಾರಾವಾಹಿ ಸೆಟ್ ನಲ್ಲಿ ನಡೆಯುತ್ತಿದ್ದ ಗದ್ದಲಕ್ಕೆ ಕೊನೆಗೂ ನಿರ್ದೇಶಕರು ಅಂತ್ಯ ಹಾಡಿದ್ದಾರೆ. ನಟ ಅನಿರುದ್ಧ್ ಹಾಗೂ ನಿರ್ದೇಶಕರ ನಡುವೆ ಮನಸ್ತಾಪ ಉಂಟಾಗಿದ್ದು ಈ ಕಾರಣಕ್ಕೆ ನಟ ಅನಿರುದ್ಧ್ ರನ್ನು ಧಾರಾವಾಹಿಯಿಂದ ಕೈ ಬಿಡಲಾಗಿದೆ. ಸದ್ಯ ಜೊತೆ ಜೊತೆಯಲಿ ಧಾರಾವಾಹಿ  ಪ್ರೊಮೋ ಒಂದನ್ನ ಬಿಡುಗಡೆ ಮಾಡಿದ್ದು ಅದರಲ್ಲಿ ಅನಿರುದ್ಧ್ ಪಾತ್ರವನ್ನು ಮುಗಿಸಿದ್ದಾರೆ. ಅನಿರುದ್ಧ್ ಪಾತ್ರಕ್ಕೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಆದರೆ ಯಾವುದೂ ಫೈನಲ್ ಆಗಿರಲಿಲ್ಲ. ಸದ್ಯ ಧಾರಾವಾಹಿ ತಂಡ […]Read More

ಜೊತೆ ಜೊತೆಯಲಿ ತಂಡದಿಂದ ಹೊಸ ನ್ಯೂಸ್: ಆರ್ಯವರ್ಧನ್ ಪಾತ್ರದಲ್ಲಿ ಮುಂದುವರೆಯುತ್ತಾರಾ ಅನಿರುದ್ಧ್

ಜೀ ಕನ್ನಡದ ಜೊತೆ ಜೊತೆಯಲಿ ಧಾರಾವಾಹಿ ಟೀಂನಿಂದ ಹೊಸ ಹೊಸ ಸುದ್ದಿಗಳು ಕೇಳಿ ಬರುತ್ತಿವೆ. ಈಗಾಗ್ಲೆ ಅನಿರುದ್ಧ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದರಿಂದ ಹೊಸ ನಟನ ಹುಡುಕಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಧಾರಾವಾಹಿ ತಂಡದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆನಟ ಹರೀಶ್ ರಾಜ್ ಬರುವುದು ಪಕ್ಕ ಎನ್ನಲಾಗುತ್ತಿದೆ. ಇದೀಗ ಚಿತ್ರತಂಡದಿಂದ ಹೊಸಸುದ್ದಿಯೊಂದು ಕೇಳಿ ಬಂದಿದ್ದು ಎಲ್ಲಾವೂ ಉಲ್ಟಾ ಹೊಡೆಯುವಂತೆ ಕಾಣುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಆರ್ಯವರ್ಧನ್ ಜಾಗಕ್ಕೆ […]Read More

‘ಜೊತೆ ಜೊತೆಯಲಿ’ ಆರ್ಯವರ್ಧನ್ ಜಾಗಕ್ಕೆ ಬಂದ ಸ್ಯಾಂಡಲ್ ವುಡ್ ನಟ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಇದೀಗ ಆರ್ಯವರ್ಧನ್ ಪಾತ್ರಧಾರಿ ನಟ ಅನಿರುದ್ಧ್ ಹೊರ ಹೋಗಿದ್ದಾರೆ. ಹೀಗಾಗಿ ಆರ್ಯವರ್ಧನ್ ಪಾತ್ರಕ್ಕೆ ಧಾರಾವಾಹಿ ತಂಡ ಉತ್ತಮ ನಟನನ್ನೇ ಹುಟುಕಾಟ ಮಾಡುತ್ತಿದೆ. ಸದ್ಯ ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆ ನಟ ಹರೀಶ್ ರಾಜ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಮೊದಲು ಆರ್ಯವರ್ಧನ್ ಪಾತ್ರಕ್ಕೆ ನಿರ್ದೇಶಕ ಅನೂಪ್ ಭಂಡಾರಿಯನ್ನು ಧಾರಾವಾಹಿ ತಂಡ ಅಪ್ರೋಚ್ ಮಾಡಿತ್ತು. ಆದರೆ ಅನೂಪ್ ಸಿನಿಮಾದ ಕೆಲಸದ ಕೆಲಸದಲ್ಲಿ ತೊಡಗಿಕೊಂಡ […]Read More

ಆರ್ಯವರ್ಧನ್ ಪಾತ್ರದಲ್ಲಿ ಅನೂಪ್ ಭಂಡಾರಿ: ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸೋ ಬಗ್ಗೆ ವಿಕ್ರಾಂತ್

ಜೀ ಕನ್ನ ಡದಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಈಗಾಗ್ಲೆ ಜಗಜ್ಜಾಹಿರಾಗಿದೆ. ಧಾರಾವಾಹಿ ತಂಡ ಹಾಗೂ ಅನಿರುದ್ಧ್ ನಡುವಿನ ಮನಸ್ತಾಪದಿಂದ ಸದ್ಯ ಅನಿರುದ್ಧ್ ರನ್ನು ಕೈ ಬಿಡಲಾಗಿದೆ. ಈ ಮಧ್ಯೆ ಅನಿರುದ್ಧ್ ಮತ್ತೆ ಕರೆದರೆ ಸೀರಿಯಲ್ ನಲ್ಲಿ ನಟಿಸೋದಾಗಿ ಹೇಳಿದ್ದರು ಚಿತ್ರತಂಡ ಹೊಸ ನಟನ ಹುಡುಕಾಟದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಖ್ಯಾತ ನಿರ್ದೇಶಕ ಅನೂಪ್ ಭಂಡಾರಿಗೂ ಆಫರ್ ಹೋಗಿದ್ದು ಈ ಬಗ್ಗೆ ಸ್ವತಃ ಅನೂಪ್ ಸ್ಪಷ್ಟನೆ ನೀಡಿದ್ದಾರೆ. ಜೊತೆ ಜೊತೆಯಲಿ […]Read More

ನಾಲ್ಕು ಗೋಡೆಗಳ ಮಧ್ಯೆ ಆಗಿರೋ ಜಗಳ, ಬೀದಿಗೆ ತರಬಾರದು: ಅನಿರುದ್ಧ್

ಜೀ ಕನ್ನಡದಲ್ಲಿ ಪ್ರಸಾರವಾಗುವ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇನ್ನು ಮುಂದೆ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಇರುವುದಿಲ್ಲ ಎಂದು ವಾಹಿನಿ ಸ್ಪಷ್ಟ ಪಡಿಸಿದೆ. ಈ ಮಧ್ಯೆ ಅನಿರುದ್ಧ್ ಅವಕಾಶ ನೀಡಿದರೆ ಧಾರಾವಾಹಿಯಲ್ಲಿ ನಟಿಸುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಧಾರಾವಾಹಿ ತಂಡ ಸುತಾರಾಂ ಒಪ್ಪುವುದು ಅನುಮಾನ ಎಂಬಂತಾಗಿದೆ. ಧಾರಾವಾಹಿಯಿಂದ ಕೈ ಬಿಟ್ಟಿರುವ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಅನಿರುದ್ಧ್ ನಾಲ್ಕು ಗೋಡೆ ಮಧ್ಯೆ ಜಗಳವಾಡಿರೋದು ಬೀದಿಗೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅನಿರುದ್ಧ್, ನಾನು ಕೆಲಸ ಮಾಡ್ತಿರೋ […]Read More

Phone icon
Call Now
Reach us!
WhatsApp icon
Chat Now