ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಸಿನಿಮಾದ ಬಳಿಕ ನಟಿ ಸಪ್ತಮಿ ಗೌಡಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಪ್ತಮಿ ಗೌಡಗೆ ಆಫರ್ ಗಳು ಬರುತ್ತಿವೆ. ಸದ್ಯ ಸಪ್ತಮಿ ಗೌಡ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಖ್ಯಾತ ನಟ ಕೃಷ್ಣ ಸದ್ಯ ಅಭಿಷೇಕ್ ಅಂಬರೀಶ್ ನಟನೆಯ ಮುಂದಿನ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದ್ದು ಸಿನಿಮಾದ ಟೈಟಲ್ ಹಾಗೂ ಹಲವು ವಿಷಯಗಳ ಕುರಿತು ಕೃಷ್ಣ ಈಗಾಗಲೇ ಮಾಹಿತಿ […]Read More
