ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವರನಟ ಡಾ. ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ. ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ. ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ.ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. “ಕಾಳಿಪ್ರಸಾದ್” ಚಿತ್ರದ ಮುಹೂರ್ತ ಸಮಾರಂಭ ಭೂಮಿಕಾ ಚಿತ್ರಮಂದಿರದಲ್ಲಿ ನಡೆಯಿತು. ಹಿರಿಯ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ ನೀಡಿದರು. ಅನೇಕ ಗಣ್ಯರು […]Read More
