• March 18, 2026

Tags : kangana ranawath

ಕಾಂತಾರ ಸಿನಿಮಾವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ: ನಟಿ ಕಂಗಾನ ರಣಾವತ್

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಿನಿಮಾದ ಕುರಿತು ಮಾತನಾಡಿದ್ದ ನಟಿ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚಿತ್ರವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ ಎಂದಿದ್ದಾರೆ. ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಾಂತಾರ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಹೇಳುವ ಮೂಲಕ ಸರ್ಕಾರ ಗಮನ ಸೆಳೆದಿದ್ದಾರೆ ನಟಿ ಕಂಗಾನ ರಣಾವತ್. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ […]Read More

ಕಾಂತಾರ ಸಿನಿಮಾ ನೋಡಿ ಭಾವುಕರಾದ ಕಂಗಾನ ರಣಾವತ್: ಈ ಅನುಭವದಿಂದ ಆಚೆ ಬರಲು

ಪುನೀತ್ ರಾಜ್ ಕುಮಾರ್ ನಟನೆಯ ಕಾಂತಾರ ಸಿನಿಮಾವನ್ನು ಈಗಾಗ್ಲೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಚಿತ್ರಕ್ಕೆ ಜೈ ಅಂದಿದ್ದಾರೆ. ಅಲ್ಲದೆ ಇತ್ತೀಚೆಗೆ ನಟಿ ಕಂಗಾನ ರಣಾವತ್ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದೇನೆ ಎಂದಿದ್ದರು. ಇದೀಗ ಕಂಗಾನ ಕಾಂತಾರ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ನಾನೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಭೋಗಸ್, ಇದು ಮೂವಿ ಮಾಫಿಯಾ: ನಟಿ ಕಂಗನಾ ರಾಣವತ್

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ಇನ್ ಡೈರೆಕ್ಟಗಿ ಆಗಿ ಹೇಳಿದ್ದ ನಟಿ ಕಂಗನಾ ರಣಾವತ್ ಇದೀಗ ಡೈರೆಕ್ಟ್ ಆಗಿ ಟೀಕಿಸಿದ್ದಾರೆ. ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ವೆಬ್ ಸೈಟ್ ಒಂದು ಪ್ರಕಟಿಸಿರುವ ಮಾಹಿತಿ ಕುರಿತು ಪೋಸ್ಟ್ ಮಾಡಿರುವ ಕಂಗನಾ ಮೂವಿ ಮಾಫಿಯಾ ಎಂದಿದ್ದಾರೆ. ನಟಿ ಕಂಗನಾ ರಾಣವತ್ ತಮ್ಮ ನೇರಾ ನೇರಾ ಮಾತುಗಳಿಂದ ಸಿನಿಮಾ ರಂಗದ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ಆದರೂ ಇದ್ಯಾವುದಕ್ಕೂ ಕ್ಯಾರೆ […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಬೋಗಸ್:  ಅನುಮಾನ ವ್ಯಕ್ತಪಡಿಸಿದ ನಟಿ ಕಂಗನಾ ರಣಾವತ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಬಾಯ್ಕಾಟ್ ನಡುವೆ ಥಿಯೇಟರ್ ನಲ್ಲಿ ಬ್ರಹ್ಮಾಸ್ತ್ರ ಸಿನಿಮಾ ಸದ್ದು ಮಾಡುತ್ತಿರೋದ್ರಿಂದ ಬಿಟೌನ್ ಮಂದಿ ಕೊಂಚ ನಿರಾಳರಾಗಿದ್ದಾರೆ. ಆದರೆ ಬ್ರಹ್ಮಾಸ್ತ್ರ ಸಿನಿಮಾದ ಕುರಿತು ನಟಿ ಕಂಗಾನಾ ರಾಣವತ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಯ್ಕಾಟ್ ಮಧ್ಯೆ ತೆರೆಗೆ ಬಂದಿರೋ ಬ್ರಹ್ಮಾಸ್ತ್ರ ಸಿನಿಮಾ ಎರಡನೇ ದಿನವೇ ವಿಶ್ವದಾದ್ಯಂತ 160 ಕೋಟಿ ಕಲೆಕ್ಷನ್ ಮಾಡಿದೆ. ಇದನ್ನು ಸ್ವತಃ ಚಿತ್ರದ ನಿರ್ಮಾಪಕ ಕರಣ್ ಜೋಹರ್ ತಿಳಿಸಿದ್ದಾರೆ. […]Read More

ಅತ್ಯಾಚಾರ ಆರೋಪ: FIR ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟ

ಎರಡು ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಆದಿತ್ಯ ಪಂಚೋಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪ ಕೈ ಬಿಡಬೇಕೆಂದು ಕೋರ್ಟ್ ಮೊರೆ ಹೋಗಿದ್ದಾರೆ. 2019ರಲ್ಲಿ ಆದಿತ್ಯ ಪಂಚೋಲಿ ಮೇಲೆ ನಟಿ ಕಂಗನಾ ರನೌತ್ ಅತ್ಯಾಚಾರ ಆರೋಪ ಮಾಡಿದ್ದರು. ಅತ್ಯಾಚಾರ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪವನ್ನು ಪಂಚೋಲಿ ಮೇಲೆ ಹೊರಿಸಿದ್ದು ಈ ಕುರಿತು ಎಫ್ ಐ ಆರ್ ಕೂಡ ದಾಖಲಾಗಿತ್ತು. ಆದರೆ ಈವರೆಗೆ ಆದಿತ್ಯ ಪಂಚೋಲಿ ವಿರುದ್ಧ ಯಾವುದೇ ಚಾರ್ಜ್‌ಶೀಟ್ ಅನ್ನಾಗಲಿ, ಕ್ಲೋಸರ್ ರಿಪೋರ್ಟ್ ಅನ್ನಾಗಲಿ […]Read More

ಅಮೀರ್ ಖಾನ್ ನೆಗೆಟಿವಿಟಿ ಮಾಸ್ಟರ್ ಮೈಂಡ್ ಎಂದ ಕಂಗನಾ ರಣಾವತ್

ಬಿಟೌನ್ ಸ್ಟಾರ್ ನಟನ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಬಿಡುಗಡೆಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ಟ್ವಿಟರ್ ನಲ್ಲಿ ಬೈಕಾಟ್ ಲಾಲ್ ಸಿಂಗ್ ಚಡ್ಡಾ ಎಂಬ ಟ್ರೆಂಡ್ ಶುರುವಾಗಿದೆ. ಜೊತೆಗೆ ಅಮೀರ್ ಕೂಡ ತಮ್ಮ ಸಿನಿಮಾವನ್ನು ಬ್ಯಾನ್ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದೆಲ್ಲವೂ ಸಿನಿಮಾದ ಪ್ರಚಾರದ ಗಿಮ್ಮಿಕ್. ಅಮೀರ್ ಖಾನ್ ನೆಗೆಟಿವಿಟಿ ಮಾಸ್ಟರ್ ಮೈಂಡ್ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ಈ ವರ್ಷ ಬಿಡುಗಡೆಯಾದ ಮೂರೇ ಮೂರು […]Read More

Phone icon
Call Now
Reach us!
WhatsApp icon
Chat Now