• January 1, 2026

Tags : kannada

ರಾಕೇಶ್ ಗಾಗಿ ಮನೆಯವರ ಕೆಂಗಣ್ಣೀಗೆ ಗುರಿಯಾದ ಸೋನು ಗೌಡ

ಕನ್ನಡದ ಬಿಗ್ ಬಾಸ್ ಓಟಿಟಿ ಶೋ ನಾಲ್ಕನೇ ವಾರ ಪೂರೈಸಿ ಐದನ್ನೆ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ದೊಡ್ಮನೆ ಒಳಗೆ ಪ್ರೀತಿ, ಪ್ರೇಮ, ಜಗಳ, ಕದನಗಳು ಹೆಚ್ಚುತ್ತಲೆ ಇದೆ. ನಿನ್ನೆ ತಾನೇ ಸೋನು ಗೌಡ ಮೇಲೆ ಆರ್ಯವರ್ಧನ್ ಗುರೂಜಿ ಗರಂ ಆಗಿದ್ದರು. ಇದೀಗ ರಾಕೇಶ್ ವಿಷಯದಿಂದ ಸೋನು ಮೇಲೆ ಮತ್ತೆ ಆರ್ಯವರ್ಧನ್ ಕೋಪ ಮಾಡಿಕೊಂಡಿದ್ದಾರೆ. ದೊಡ್ಮನೆಗೆ ಬಂದ ದಿನದಿಂದಲೂ ಸೋನು ಗೌಡ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೆ ಇದ್ದಾರೆ. ತಮ್ಮ ಬಾಯಿಯಿಂದಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ಸೋನು […]Read More

ಡಬ್ಬಲ್ ಶಾಕ್ ನೀಡಿದ ಬಿಗ್ ಬಾಸ್: ಚೈತ್ರಾ ಹಳ್ಳಿಕೇರಿ, ಅಕ್ಷತಾ ಕುಕ್ಕಿ ಔಟ್

ಕನ್ನಡದ ಬಿಗ್ ಬಾಸ್ ಓಟಿಟಿ ಮನೆಯಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಪ್ರತಿವಾರ ಒಬ್ಬೊಬ್ಬರು ಮನೆಯಿಂದ ಹೊರ ಹೋಗುತ್ತಿದ್ದರು.ಆದರೆ ಈ ವಾರ ಬಿಗ್ ಬಾಸ್ ಇಬ್ಬರನ್ನು ಮನೆಯಿಂದ ಹೊರ ಕಳುಹಿಸಿ ಡಬ್ಬಲ್ ಶಾಕ್ ನೀಡಿದೆ. ಪ್ರತಿ ವಾರದ ಕೊನೆಯಲ್ಲಿ ಎಂಟ್ರಿಕೊಡುವ ಸುದೀಪ್ ಮಾತು ಕೇಳಲು ಅಭಿಮಾನಿಗಳು ಕಾದುಕೂತಿರ್ತಾರೆ.ಅಂತೆಯೇ ಈ ವಾರ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಅಂತೆಯೇ ಈ ವಾರ ಮನೆಯಿಂದ ಚೈತ್ರಾ ಹಳ್ಳಿಕೇರಿ ಹಾಗೂ ಅಕ್ಷತಾ […]Read More

ಬಿಗ್ ಬಾಸ್ ಮನೆಯಲ್ಲಿ ಹುಡುಗಿಯರಿಗೆ ಒಂದು ನ್ಯಾಯ, ಹುಡುಗರಿಗೆ ಒಂದು ನ್ಯಾಯ: ಸೋನು

ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟಿ ಸೋನು ಗೌಡ ಇದೀಗ ಬಿಗ್ ಬಾಸ್ ಮನೆಯಲ್ಲೂ ಸದ್ದು ಮಾಡುತ್ತಿದ್ದಾರೆ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಜನರ ಅಟ್ರ್ಯಾಕ್ಷನ್ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಸೋನು ಗೌಡ ಬಿಗ್ ಬಾಸ್ ಅನ್ನೇ ಟಾರ್ಗೆಟ್ ಮಾಡಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ಸ್ಪರ್ಧಿಗಳು ತಮ್ಮ ತಮ್ಮಲೇ ಆರೋಪಗಳನ್ನು ಮಾಡಿಕೊಳ್ಳುವುದು ಕಾಮನ್. ಆದರೆ ಸೋನು ಗೌಡ ಮಾತ್ರ ಬಿಗ್ ಬಾಸ್ ಮೇಲೆಯೇ ಆರೋಪ ಮಾಡಿದ್ದರು. ಇದೀಗ ಸೋನು ಮತ್ತೆ ಬಿಗ್ ಬಾಸ್ ಮೇಲೆ ಗರಂ ಆಗಿದ್ದಾರೆ. ಸೋನು […]Read More

ಅಕ್ಷತಾ ಜೊತೆ ರಾಕೇಶ್ ಅಡಿಗ ರೊಮ್ಯಾನ್ಸ್: ಗರಂ ಆದ ಸೋನು ಗೌಡ

ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಬಿಗ್ ಬಾಸ್ ಓಟಿಟಿ ಆರಂಭವಾಗಿದ್ದು ಅಭಿಮಾನಿಗಳ ನೆಚ್ಚಿನ ಶೋ ಆಗಿ ಹೊರ ಹೊಮ್ಮಿದೆ. ಈಗಾಗ್ಲೆ ಶೋನಿಂದ ಇಬ್ಬರು ಹೊರ ಬಂದಿದ್ದು ಉಳಿದುಕೊಂಡವರು ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡ್ತಿದ್ದಾರೆ. ಈಗಾಗ್ಲೆ ಬಿಗ್ ಬಾಸ್ ಮನೆಯಲ್ಲಿ ಲವ್ವಿ ಡವ್ವಿ ಶುರುವಾಗಿದ್ದು ಜೊತೆಗೆ ವಾದ ವಿವಾದ ಕೂಡ ನಿತ್ಯ ನಡೆಯುತ್ತಲೆ ಇರುತ್ತೆ. ಸೋನು, ಟಾಸ್ಕ್‌ ಆಡುವಾಗ ಅಕ್ಷತಾ ಜೊತೆ ರಾಕೇಶ್ ಸಲಿಗೆಯಿಂದ ನಡೆದುಕೊಂಡಿದ್ದಾರೆ. ಬಳಿಕ ಸೋನು ರಾಕಿ ಮೇಲೆ ಹುಸಿ ಕೋಪ ತೋರಿದ್ದಾರೆ. ದಿನದಿಂದ […]Read More

ಕನ್ನಡದ ಹಿರಿಯ ನಟ ಉಮೇಶ್ ಸಿನಿ ಪಯಣಕ್ಕೆ 62ರ ಸಂಭ್ರಮ: ವಾಣಿಜ್ಯ ಮಂಡಳಿಯಿಂದ

ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವಿವಿಧ ಬಗೆಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ. ಕಥಾಸಂಗಮದ ‘ಮುನಿತಾಯಿ’ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತ್ತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಮುತ್ತಿಟ್ಟಿರುವ ಉಮೇಶ್ ಕಲಾ ಪಯಣಕ್ಕೆ […]Read More

ಬಿಗ್ ಬಾಸ್ ಗಿಲ್ಲ ಕಾಫಿ ನಾಡು ಚಂದು ಎಂಟ್ರಿ: ಅಸಮಧಾನ ಹೊರ ಹಾಕಿದ

ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]Read More

ಕನ್ನಡ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸೆಲೆಬ್ರಿಟಿಗಳ

ಕಿಚ್ಚ ಸುದೀಪ್ ನಟನೆಯ ಬಿಗ್ ಬಾಸ್ ಶೋ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಇಂದು ಬಿಗ್ ಬಾಸ್ ಗೆ ಅದ್ದೂರಿ ಚಾಲನೆ ದೊರೆಯಲಿದ್ದು, ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಈ ಬಾರಿ ಕನ್ನಡ ವೀಕ್ಷಕರಿಗೆ ಬಿಗ್ ಬಾಸ್ ಹೊಸ ಸ್ವರೂಪದಕ್ಕಾಗಿದೆ. ಇದೇ ಮೊದಲ ಭಾರಿಗೆ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗಲಿದೆ. ಜೊತೆಗೆ ಟಿವಿ ಶೋನಂತೆ ಸುದೀಪ್ ವಾರದ ಕೊನೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More

ಸಾಹಿತ್ಯ ಲೋಕದ ಹಿರಿಯ ಚಿಂತಕ, ಸಾಹಿತಿ ಜಿ.ರಾಜಶೇಖರ್ ನಿಧನ

ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಜಿ .ರಾಜಶೇಖರ್(75) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಜಿ.ರಾಜಶೇಖರ್ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಬಿಗಡಾಯಿಸಿದ್ದ ಕಾರಣ ನಿನ್ನೆ(ಜು20) ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಜನಿಸಿದ ರಾಜಶೇಖರ್ ಕೆಲ ಕಾಲ ಶಿಕ್ಷಕರಾಗಿ ದುಡಿದು ಬಳಿಕ ಎಲ್ ಐ ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಹಿತ್ಯ-ಸಮಾಜ, ಸಾಂಸ್ಕೃತಿಕ, ರಾಜಕಾರಣ ಹಾಗೂ ಸಮಕಾಲೀನ ವಿದ್ಯಮಾನಗಳ […]Read More

Phone icon
Call Now
Reach us!
WhatsApp icon
Chat Now