ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಬಿಗ್ ಬಾಸ್ ಓಟಿಟಿ ಶೋ ನಾಲ್ಕನೇ ವಾರ ಪೂರೈಸಿ ಐದನ್ನೆ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ದೊಡ್ಮನೆ ಒಳಗೆ ಪ್ರೀತಿ, ಪ್ರೇಮ, ಜಗಳ, ಕದನಗಳು ಹೆಚ್ಚುತ್ತಲೆ ಇದೆ. ನಿನ್ನೆ ತಾನೇ ಸೋನು ಗೌಡ ಮೇಲೆ ಆರ್ಯವರ್ಧನ್ ಗುರೂಜಿ ಗರಂ ಆಗಿದ್ದರು. ಇದೀಗ ರಾಕೇಶ್ ವಿಷಯದಿಂದ ಸೋನು ಮೇಲೆ ಮತ್ತೆ ಆರ್ಯವರ್ಧನ್ ಕೋಪ ಮಾಡಿಕೊಂಡಿದ್ದಾರೆ. ದೊಡ್ಮನೆಗೆ ಬಂದ ದಿನದಿಂದಲೂ ಸೋನು ಗೌಡ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೆ ಇದ್ದಾರೆ. ತಮ್ಮ ಬಾಯಿಯಿಂದಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ಸೋನು […]Read More
