• January 1, 2026

Tags : kantara

ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡದಲ್ಲಿ ತೆರೆಕಂಡು ಉಳಿದ ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರಕ್ಕೆ ಚಿತ್ರರಂಗದಲ್ಲಿ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಇದೀಗ ಕಾಂತಾರ ಸಿನಿಮಾ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ ಸಿನಿಮಾ ಗಲ್ಲಾ ಪೆಟ್ಟಿಗೆ ದೂಳೆಬ್ಬಿಸುತ್ತಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ರಂಗದಲ್ಲಿ ಕಮಾಲ್ ಮಾಡುತ್ತಿದೆ. ಸದ್ಯ ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ ಬರೋಬ್ಬರಿ ಒಂದು ಕೋಟಿ […]Read More

ಇಂಡೋನೇಷ್ಯಾದಲ್ಲೂ ಕಾಂತಾರದ ಕಮಾಲ್: ಧನ್ಯವಾದ ಹೇಳಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತ ಮುನ್ನಗುತ್ತಿರುವ ಕಾಂತಾರ ಬಿಡುಗಡೆ ಆಗಿ ತಿಂಗಳ ಬಳಿಕ ಸಾಕಷ್ಟು ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಸದ್ಯ ಇಂಡೋನೇಷ್ಯಾದಲ್ಲೂ ಕಾಂತಾರ ಕಮಾಲ್ ಮಾಡುತ್ತಿದ್ದು, ಇಂಡೋನೇಷ್ಯಾದಲ್ಲಿ ರಿಲೀಸ್ ಆಗಿರುವ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾಂತಾರ ಪಾತ್ರವಾಗಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸೆಪ್ಟೆಂಬರ್ 30ರಂದು ತೆರೆಕಂಡ ಕಾಂತಾರ ಚಿತ್ರ […]Read More

ತಳುವಿನಲ್ಲೂ ತೆರೆಕಾಣಲಿದೆ ಕಾಂತಾರ ಚಿತ್ರ: ರಿಷಬ್ ಶೆಟ್ಟಿ

ಕನ್ನಡ ಭಾಷೆಯಲ್ಲಿ ತೆರೆಕಂಡ ಕಾಂತಾರ ಚಿತ್ರ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಅಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಈ ಹಿಂದಿನ ಸಿನಿಮಾಗಳ ದಾಖಲೆಯನ್ನು ಕಾಂತಾರ ಮುರಿಯುತ್ತಿದೆ. ತುಳುನಾಡಿನ ಆರಾದ್ಯ ದೈವದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಕಾಂತಾರ ಚಿತ್ರವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಲು ಮುಂದಾಗಿದೆ ಚಿತ್ರತಂಡ. ಈ ಬಗ್ಗೆ ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾವನ್ನು […]Read More

ಕಾಂತಾರ ನೋಡಿ ಪಂಜುರ್ಲಿ ರೀಲ್ಸ್ ಮಾಡಿದ್ದ ಯುವತಿ: ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ತಪ್ಪು

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ಬರುವ ದೈವದ ರೂಪ ಹಾಗೂ ಹಾಡುಗಳು ಜನರಿಗೆ ಸಖತ್ ಇಷ್ಟವಾಗಿತ್ತು. ಅಲ್ಲದೆ ದೈವದ ವೇಷ ಹಾಕಿ ರೀಲ್ಸ್ ಮಾಡುವುದು, ಚಿತ್ರದಲ್ಲಿ ಬರುವ ಓ ಎಂಬ ಶಬ್ದವನ್ನು ಕೂಗುವುದು ಮಾಡುತ್ತಿದ್ದರು. ಹೀಗೆ ಮಾಡುವುದು ದೇವರಿಗೆ ಅವಮಾನ ಮಾಡಿದಂತೆ, ಇದನ್ನೆಲ್ಲಾ ಮಾಡದಂತೆ ರಿಷಬ್ ಶೆಟ್ಟಿ ಮನವಿ ಮಾಡಿದ್ದರು. ಆದರೂ ಬೆಂಗಳೂರಿನ ಮೇಕಪ್ ಆರ್ಟೀಸ್ಟ್ ಶ್ವೇತಾ ರೆಡ್ಡಿ ದೈವದ ವೇಷ ಧರಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು. […]Read More

‘ವರಾಹ ರೂಪಂ’ ಹಾಡು ಕದ್ದಿಲ್ಲ: ಧರ್ಮಸ್ಥಳದಲ್ಲಿ ಹೇಳಿದ ರಿಷಬ್ ಶೆಟ್ಟಿ

ರಿಷಬ್  ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್  ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]Read More

ನಿಲ್ಲದ ರಿಷಬ್ ಶೆಟ್ಟಿ ಓಟ: ಕಾಂತಾರ 300 ಕೋಟಿ ಕಲೆಕ್ಷನ್

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ `ಕಾಂತಾರ’ ಸಿನಿಮಾ ಇದುವರೆಗೂ ಒಟ್ಟು 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.          ಕಾಂತರ ಚಿತ್ರ ಕಳೆದ ಸೆ.30ರಂದು ರಿಲೀಸ್ ಆಗಿದೆ. ಚಿತ್ರ ಬಿಡುಗಡೆ ಆಗಿ, ಹಲವು ವಾರಗಳು ಕಳೆದರೂ ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ದೈವದ ಶಕ್ತಿಯನ್ನ ತೆರೆಯ ಮೇಲೆ ತೋರಿಸಿ, ನಟಿಸಿ ರಿಷಬ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಈಗ ಈ ಚಿತ್ರ […]Read More

ಕಾಂತಾರದ ವರಾಹ ರೂಪಂ ಹಾಡಿಗೆ ತಡೆ ಸಂಕಷ್ಟ ತಂದ ಪಾಲಕ್ಕಾಡ್ ಕೋರ್ಟ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಸಖತ್ ಖ್ಯಾತಿ ಘಳಿಸಿದೆ. ಚಿತ್ರದ ಕೊನೆಯಲ್ಲಿ ಬರುವ ಈ ಹಾಡಿಗೆ ವಿವಾದಗಳು ಅಂಟಿಕೊಂಡಿದೆ. ಇತ್ತೀಚಿಗೆ ಈ ಹಾಡಿಗೆ ಟ್ಯೂನ್ ಕದ್ದ ಆರೋಪವನ್ನು ಮಾಡಿದ್ದ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಕೋರ್ಟ್ ತಡೆಯಾಜ್ಞೆ ನೀಡಿದ್ದರು ಕಾಂತಾರ ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗುತ್ತಿದೆ. ಅಲ್ಲದೆ ಈ ಹಾಡನ್ನು ಕದ್ದಿಲ್ಲ ಎಂದು […]Read More

ಕಾಂತಾರ’ ಚಿತ್ರವನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಪೀಯೂಷ್ ಗೋಯಲ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸ್ಟಾರ್ ನಟ, ನಟಿಯರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪೀಯೂಷ್ ಗೋಯಲ್ ಕೂಡ ಕಾಂತಾರದ ಬಗ್ಗೆ ಮಾತನಾಡಿದ್ದಾರೆ.  ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಪೀಯೂಷ್ ಗೋಯಲ್ ‘ಕಾಂತಾರ’ ಚಿತ್ರವನ್ನು ಉದಾಹರಣೆ ನೀಡಿ ಮಾತನಾಡಿದ್ದಾರೆ. ‘ಕರ್ನಾಟಕ ಹೂಡಿಕೆ ಮಾಡಲು ಒಳ್ಳೆಯ ತಾಣ. ಅದರಲ್ಲೂ ಭವಿಷ್ಯದ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು […]Read More

ಕಾಂತಾರ ಚಿತ್ರ ಹಾಸ್ಯಾಸ್ಪದವಾಗಿದೆ ಎಂದ ನಿರ್ದೇಶಕ ಅಭಿರೂಪ್ ಬಸು: ಕೊಳಕು ಮನಸ್ಥಿತಿಯಿಂದ ಆಚೆ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರವನ್ನು ಇಡೀ ಜಗತ್ತೇ ಹಾಡಿ ಹೊಗಳುತ್ತಿದೆ. ಚಿತ್ರ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ರನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಇಡೀ ದೇಶವೇ ಕೊಂಡಾಡುತ್ತಿರುವ ಕಾಂತಾರ ಚಿತ್ರವನ್ನು ಬಂಗಾಲಿ ಚಿತ್ರ ನಿರ್ದೇಶಕ ಅಭಿರೂಪ್ ಬಸು ಟೀಕೆ ಮಾಡಿದ್ದಾರೆ. ಕಾಂತಾರ ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ. ಅಲ್ಲದೇ ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅಭಿರೂಪ್ ಬಸು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ […]Read More

ಕಾಂತಾರ ಚಿತ್ರದ ಎಫೆಕ್ಟ್: ದೈವ ನರ್ತಕರಿಗೊಲಿದ ರಾಜ್ಯೋತ್ಸವ ಪ್ರಶಸ್ತಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರವನ್ನು ಸೂಪರ್ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ. ಜೊತೆಗೆ ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಹಲವು ಬದಲಾವಣೆಗಳು ಆಗಿವೆ. ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಸರ್ಕಾರ ದೈವ ನರ್ತಕರಿಗೆ ಮಾಶಾಸಾನ ನೀಡಲು ಮುಂದಾಗಿದೆ. ಇದೀಗ ಇದೇ ಮೊದಲ ಭಾರಿಗೆ ದೈವ ನರ್ತಕರೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅಪರೂಪದ ದೈವ ನರ್ತಕರಾಗಿರುವ 68 […]Read More

Phone icon
Call Now
Reach us!
WhatsApp icon
Chat Now