• March 14, 2026

Tags : kantara

ಕಾಂತಾರದ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದ ಕೊಯಿಕ್ಕೋಡು ಕೋರ್ಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಬಳಸಲಾದ ಹಾಡೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಹಾಡಿಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡನ್ನು ನಾವು ಯಾವುದರಿಂದಲೂ ಕದ್ದಿಲ್ಲ ಎಂದು ನಟ ಕಂನಿರ್ದೇಶಕ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದರು. ಜೊತೆಗೆ ಸಂಗೀತ ನಿರ್ದೇಶಕ ಅಜನೀಶ್ […]Read More

ಕಾಂತಾರ ಮೆಚ್ಚಿ ರಿಷಬ್ ಶೆಟ್ಟಿಯನ್ನು ಮನೆಗೆ ಕರೆದು ಸನ್ಮಾನಿಸಿದ ರಜನಿಕಾಂತ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ಹಿಂದೆ ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್ ರಿಷಬ್ ಶೆಟ್ಟಿಗೆ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದರು ಎಂದು ರಿಷಬ್ […]Read More

ಕಾಂತಾರ ವೀಕ್ಷಿಸಿ ರಿಷಬ್ ಶೆಟ್ಟಿಗೆ ಕರೆ ಮಾಡಿ ಸರ್ ಪ್ರೈಸ್ ನೀಡಿದ ರಜನಿಕಾಂತ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದೆ. ಈಗಾಗ್ಲೆ ಕಾಂತಾರ ನೋಡಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದ ಸ್ಟಾರ್ ನಟ, ನಟಿಯರೇ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಇದೀಗ ಚಿತ್ರವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ. ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್, ರಕ್ಷಿತ್ ಶೆಟ್ಟಿಗೆ ಕರೆ ಮಾಡಿ ವಿಶ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಮಾತಾಡಿದ ರಿಷಬ್ ಶೆಟ್ಟಿ, ರಜನಿ ಕಾಂತ್ ಕರೆ ಮಾಡಿದಾಗ ಥ್ರಿಲ್ […]Read More

ಇಶಾ ಪೌಂಡೇಷನ್ ನಲ್ಲಿ ಒಟ್ಟಿಗೆ ಕಾಂತಾರ ವೀಕ್ಷಿಸಿದ 3000 ಜನ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರ ಈ ಮಟ್ಟಿಗಿನ ಸಕ್ಸಸ್ ಘಳಿಸದೆ ಅನ್ನೋ ಐಡಿಯಾ ಕೂಡ ಇಡೀ ಚಿತ್ರತಂಡಕ್ಕೆ ಇರಲಿಲ್ಲ ಅನಿಸುತ್ತೆ. ದಿನದಿಂದ ದಿನಕ್ಕೆ ಬಾಕ್ಸ್ ಆಫೀಸ್ ಕೊಳ್ಳೊ ಹೊಡೆಯುತ್ತಿರುವ ಕಾಂತಾರ ಚಿತ್ರ ಮತ್ತೊಂದು ದಾಖಲೆ ನಿರ್ಮಿಸಿದೆ. ಸೆ.30ರಂದು ಕನ್ನಡದಲ್ಲಿ ತೆರೆಕಂಡ ಕಾಂತಾರ ಬಳಿಕ ಪರಭಾಷೆಯಲ್ಲೂ ಸದ್ದು ಮಾಡಿತ್ತು. ದೇಶ, ವಿದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರ ಬಿಗ್  ಬಜೆಟ್ ಸಿನಿಮಾಗಳನ್ನು ಹಿಂದಿಕ್ಕಿ ನಾಗಾಲೋಟದಲ್ಲಿ ಮುನ್ನುಗುತ್ತಿದೆ. ಈಗಾಗ್ಲೆ […]Read More

ಕಾಂತಾರದ ವರಾಹ ರೂಪಂ ಹಾಡು ಕಾಫಿ ರೈಟ್ ಆರೋಪ: ಕೇಸು ದಾಖಲಿಸಲು ಮುಂದಾದ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಆದರೆ ಈ ಹಾಡಿನ ಮೇಲೆ ಕೃತಿ ಚೌರ್ಯದ ಆರೋಪ ಕೇಳಿ ಬಂದಿತ್ತು. ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಮಲಯಾಳಂನ ನವರಸಂ ಹಾಡಿನಿಂದ ಕಾಫಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಬಗ್ಗೆ ಸಂಗೀತ ನಿರ್ದೇಶಕ ಅಜನೀಶ್ […]Read More

ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]Read More

ರೆಕಾರ್ಡ್ ಬ್ರೇಕ್ ಮಾಡಿದ ಕಾಂತಾರ: ಕೆಜಿಎಫ್ ದಾಖಲೆ ಉಡಿಸ್ ಮಾಡಿದ ರಿಷಬ್ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದೆ. ಇದೀಗ ಕಾಂತಾರ ಮತ್ತೊಂದು ಹೊಸ ದಾಖಲೆಯನ್ನು ಕ್ರಿಯೇಟ್ ಮಾಡಿದೆ. ಈ ಮೂಲಕ ಕಾಂತಾರ ಕನ್ನಡ ಸಿನಿ ರಂಗದಲ್ಲಿ ದೊಡ್ಡ ಹೆಸರು ಮಾಡಿದೆ. ಇದೀಗ ಕಾಂತಾರ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಾಂತಾರ ಸಿನಿಮಾ ಕೆಜಿಎಫ್ 2 ದಾಖಲೆಯನ್ನೂ ಉಡಿಸ್ ಮಾಡಿದೆ. ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಚಿತ್ರ […]Read More

ಆಚಾರ, ನಂಬಿಕೆಗಳ ಬಗ್ಗೆ ಮಾತಾಡೋಕೆ ನನಗೆ ಅರ್ಹತೆ ಇಲ್ಲ: ರಿಷಬ್ ಶೆಟ್ಟಿ

ಕಾಂತಾರ ಸಿನಿಮಾ ನೋಡಿದ ಬಳಿಕ ನಟ ಚೇತನ್ ದೈವಾರಾಧನೆ ಬಗ್ಗೆ ಹೇಳಿಕೆ ನೀಡಿದ್ದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ವಿರುದ್ಧ ಸಾಕಷ್ಟು ಮಂದಿ ಗುಡುಗಿದ್ದಾರೆ. ಇದೀಗ ಚೇತನ್ ಹೇಳಿಕೆಯ ಕುರಿತಾಗಿ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ ಹೇಳಿಕೆಯ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಸಾಕಷ್ಟು ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಅಲ್ಲದೆ ಹಿಂದೂ ವೇದಿಕೆಯ ಮಂದಿ ಚೇತನ್ ಮನೆ […]Read More

ಕಾಂತಾರದಂತ ಸಿನಿಮಾವನ್ನು ನಾನು ನೋಡಿರಲಿಲ್ಲ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾ ಮೆಚ್ಚಿಕೊಂಡಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ಸಖತ್ ಖ್ಯಾತಿ ಘಳಿಸಿದ ವಿವೇಕ್ ಅಗ್ನಿಹೋತ್ರಿ ಕಾಂತಾರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿ ಬಂದೆ. ಇದೊಂದು […]Read More

ಭೂತಾರಾಧನೆಯ ಕುರಿತು ಹೇಳಿಕೆ: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಕಾಂತಾರ ಸಿನಿಮಾದಲ್ಲಿನ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದು, ಈ ಕುರಿತಂತೆ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹಿಂದೂ ದೇವರು ಹಾಗೂ ಸಂಸ್ಕೃತಿಯ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ದೂರಿನಲ್ಲಿ […]Read More

Phone icon
Call Now
Reach us!
WhatsApp icon
Chat Now