• January 1, 2026

Tags : kantara

ಕಾಂತಾರ ಸಿನಿಮಾವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ: ನಟಿ ಕಂಗಾನ ರಣಾವತ್

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಿನಿಮಾದ ಕುರಿತು ಮಾತನಾಡಿದ್ದ ನಟಿ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚಿತ್ರವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ ಎಂದಿದ್ದಾರೆ. ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಾಂತಾರ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಹೇಳುವ ಮೂಲಕ ಸರ್ಕಾರ ಗಮನ ಸೆಳೆದಿದ್ದಾರೆ ನಟಿ ಕಂಗಾನ ರಣಾವತ್. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ […]Read More

ದೈವಾರಾಧನೆಯನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವಿಲ್ಲ: ಡಾ.ಡಿ.ವೀರೇಂದ್ರ ಹೆಗ್ಗಡೆ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ […]Read More

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರೆ ಡಾ.ವೀರೇಂದ್ರ ಹೆಗ್ಗಡೆ

ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ […]Read More

ವಿಯೇಟ್ನಾಂನಲ್ಲೂ ಕಮಾಲ್ ಮಾಡಲಿದೆ ಕಾಂತಾರ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಪರಭಾಷೆಯಲ್ಲೂ ಅಭಿಮಾನಿಗಳು ಮನ ಸೋತಿದ್ದಾರೆ. ಇದೀಗ ಹೊರದೇಶದಲ್ಲೂ ಕನ್ನಡಿಗರು ನೆಲೆಸಿದ್ದು, ಅವರಿಗಾಗಿ ವಿಶೇಷ ʻಕಾಂತಾರʼ ಚಿತ್ರದ ಪ್ರದರ್ಶನ ಆಯೋಜಿಸಲು ತಯಾರಿ ನಡೆಸುತ್ತಿದ್ದಾರೆ.     ಕಾಂತಾರ ಸಿನಿಮಾವನ್ನು ನೋಡಿ ಪರಭಾಷೆಯ ಮಂದಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕನ್ನಡದ ಜೊತೆಗೆ ಇತರ ಭಾಷೆಯ ಸ್ಟಾರ್ ಕಲಾವಿದರು ಕಾಂತಾರಕ್ಕೆ ಜೈ ಅಂದಿದ್ದಾರೆ, ಇದೀಗ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರು ಸಿನಿಮಾ […]Read More

ಕಾಂತಾರ ಸಿನಿಮಾ ನೋಡಿ ಭಾವುಕರಾದ ಕಂಗಾನ ರಣಾವತ್: ಈ ಅನುಭವದಿಂದ ಆಚೆ ಬರಲು

ಪುನೀತ್ ರಾಜ್ ಕುಮಾರ್ ನಟನೆಯ ಕಾಂತಾರ ಸಿನಿಮಾವನ್ನು ಈಗಾಗ್ಲೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಚಿತ್ರಕ್ಕೆ ಜೈ ಅಂದಿದ್ದಾರೆ. ಅಲ್ಲದೆ ಇತ್ತೀಚೆಗೆ ನಟಿ ಕಂಗಾನ ರಣಾವತ್ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದೇನೆ ಎಂದಿದ್ದರು. ಇದೀಗ ಕಂಗಾನ ಕಾಂತಾರ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ನಾನೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು […]Read More

ಕಾಂತಾರ ಚಿತ್ರದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ, ದೈವ ನರ್ತನ ಮಾಡುವವರಿಗೆ 2 ಸಾವಿರ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರು ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ತೆರೆಕಂಡು ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ಈ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ. ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ […]Read More

ನಟ ಚೇತನ್ ವಿರುದ್ಧ ಪಂಜರ್ಲಿ ದೈವಕ್ಕೆ ದೂರು ನೀಡಲು ಮುಂದಾದ ದೈವಾರಾಧಕರು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ನೋಡಿ ಭೂತಾರಾಧನೆಯ ಕುರಿತು ನಟ ಚೇತನ್ ಹೇಳಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ದೈವರಾಧಕ ಕುಮಾರ ಪಂಪದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ಸೇವೆ ಮಾಡುವ ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ಇದೀಗ ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. […]Read More

ಬೆಂಕಿಗೆ ತುಪ್ಪ ಸುರಿಯೋ ಕೆಲಸ ಮಾಡಲ್ಲ: ಕಾಂತಾರ ಕುರಿತು ಚೇತನ್ ಹೇಳಿಕೆಗೆ ಉಪೇಂದ್ರ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶ ವಿದೇಶದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಕುರಿತಾಗಿ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.   ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಉಪೇಂದ್ರ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ […]Read More

ಚೇತನ್ ಗೆ ತಾಕತ್ತಿದ್ದರೆ ಮಂಗಳೂರಿಗೆ ಬಂದು ಪ್ರಶ್ನೆ ಮಾಡಲಿ: ಕಾಂತಾರದ ಗುರುವ ಪಾತ್ರಧಾರಿ

ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ವಿವಾದ ಹುಟ್ಟು ಹಾಕಿದ ನಟ ಚೇತನ್ ವಿರುದ್ದ ಸಾಕಷ್ಟು ಮಂದಿ ಗರಂ ಆಗಿದ್ದಾರೆ. ಇದೀಗ ಕಾಂತಾರದ ‘ಗುರುವ’ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಚೇತನ್‌ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ಮಂಗಳೂರಿಗೆ ಬಂದು ದೈವಾರಾಧನೆ ಬಗ್ಗೆ ಪ್ರಶ್ನೆ ಮಾಡಲಿ ಎಂದಿದ್ದಾರೆ. ಹಿಂದೂ ಸಂಸ್ಕೃತಿ ಅಲ್ಲ ಅಂತ ಹೇಳಲು ಅದು ಯಾವಾಗ ಬಂದಿರೋದು ಅಂತ ಯಾರಿಗಾದ್ರೂ ಗೊತ್ತಿದ್ಯಾ.  ದೈವಾರಾಧನೆಯನ್ನ ತುಳುನಾಡಿಗರು ಮಾಡ್ತಾ ಇದಾರೆ. ಆದರೆ ಚೇತನ್ ರ […]Read More

ರಿಷಬ್ ಶೆಟ್ಟಿ ಜೊತೆ ಕೂತು ‘ಕಾಂತಾರ’ ನೋಡ್ತಾರಾ ಪ್ರಧಾನಿ ಮೋದಿ?

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸದ್ದು ಮಾಡುತ್ತಲೆ ಇದೆ. ಚಿತ್ರ ಬಿಡುಗಡೆ ಆಗಿ ನಾಲ್ಕು ವಾರಗಳಾಗುತ್ತ ಬಂದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಕಲಾವಿದರು ಕಾಂತಾರ ಸಿನಿಮಾಗೆ ಮನ ಸೋತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗ್ಲೆ ಪರಭಾಷೆಗೆ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರ ಅಲ್ಲೂ […]Read More

Phone icon
Call Now
Reach us!
WhatsApp icon
Chat Now