ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಿನಿಮಾದ ಕುರಿತು ಮಾತನಾಡಿದ್ದ ನಟಿ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚಿತ್ರವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ ಎಂದಿದ್ದಾರೆ. ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಾಂತಾರ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಹೇಳುವ ಮೂಲಕ ಸರ್ಕಾರ ಗಮನ ಸೆಳೆದಿದ್ದಾರೆ ನಟಿ ಕಂಗಾನ ರಣಾವತ್. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ […]Read More
