• January 1, 2026

Tags : kantara

ಚೇತನ್ ಪಕ್ಕಾ ಕಮ್ಯೂನಿಸ್ಟ್ ವಾದಿ ಬುದ್ಧಿಜೀವಿ: ಪ್ರಮೋದ್ ಮುತಾಲಿಕ್

ಕಾಂತಾರ ಸಿನಿಮಾದ ಕುರಿತಾದ ನಟ ಚೇತನ್ ಕುಮಾರ್ ಹೇಳಿಕೆಗೆ ತೀವ್ರ ವಿರೋಧ ಕೇಳಿ ಬರ್ತಿದೆ. ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ಕರಾವಳಿಯ ಭೂತದ ಕೋಲದ ಆಚರಣೆ ಹಾಗೂ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೂಡ ಕಿಡಿಕಾರಿದ್ದು, ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಮುತಾಲಿಕ್, ಚೇತನ್‌ಗೆ ಇಲ್ಲಿನ ಮಣ್ಣಿನ ಗುಣ ಹಾಗೂ ಇಲ್ಲಿನ ಸೊಗಡು ಗೊತ್ತಿಲ್ಲ. ಅವರು ಹುಟ್ಟಿದ್ದು ಎಲ್ಲೋ, ಬೆಳೆದಿದ್ದೂ […]Read More

ಚೇತನ್ ಗೆ ತಾಕತ್ತಿದ್ರೆ ಮಂಗಳೂರಿಗೆ ಬಂದು ಪ್ರಶ್ನೆ ಮಾಡಲಿ: ಕಾಂತಾರದ ಗುರುವ ಪಾತ್ರಧಾರಿ

ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ಹೇಳಿಕೆ ನೀಡಿರುವ ಆ ದಿನಗಳು ಖ್ಯಾತಿ ನಟ ಚೇತನ್ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದಿದ್ದಾರೆ. ಚೇತನ್ ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡ್ತಿದ್ದಾರೆ, ಚೇತನ್ ಸಿನಿಮಾಗಳು ಗೆಲ್ಲುತ್ತಿಲ್ಲ ಎಂಬ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಸ್ವರಾಜ್ ಶೆಟ್ಟಿ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ನಟ ಚೇತನ್ ಮಂಗಳೂರಿಗೆ ಬಂದು ದೈವಾರಾಧನೆ […]Read More

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ಸಮರ್ಥಿಸಿಕೊಂಡ ನಟ ಚೇತನ್ ಕುಮಾರ್

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಳ್ಳುತ್ತಿದ್ದಾರೆ. ಪರಭಾಷೆಯ ಮಂದಿಯೂ ಕಾಂತಾರವನ್ನು ಹೊಗಳುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಸಿನಿಮಾದ ಬಗ್ಗೆ ಆ ದಿನಗಳು ಖ್ಯಾತಿಯ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದರು. ಇದೀಗ ಈ ಬಗ್ಗೆ ಮಾಧ್ಯಮಗಳ ಮುಂದೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಸಾಕಷ್ಟು ಮಹತ್ವ […]Read More

ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂಥ ಅದ್ಭುತ ಸಿನಿಮಾ ಮಾಡಿಸಿದ್ದಾರೆ: ಕಾಂತಾರದ ಬಗ್ಗೆ

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರದ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರಕ್ಕೆ ಪ್ರತಿಯೊಬ್ಬರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ನಟ ಜಗ್ಗೇಶ್ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು. ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ. ಬಾಲ್ಯದಿಂದ ಕನ್ನಡ ಹಾಗು ರಾಜಣ್ಣನ ಹುಚ್ಚು ಅಭಿಮಾನಿಯಾದ ನಾನು […]Read More

ಭಾರತೀಯ ಚಿತ್ರರಂಗದ ಅತ್ಯುತ್ತಮ 250 ಸಿನಿಮಾಗಳ ಪೈಕಿ ಮೊದಲ ಸ್ಥಾನಕ್ಕೇರಿದ ‘ಕಾಂತಾರ’

ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಪ್ಯಾಣ್ ಇಂಡಿಯಾ ಸಿನಿಮಾವಾಗಿ ಗುರುತಿಸಿಕೊಳ್ಳುತ್ತಿದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಪರಭಾಷಾ ಮಂದಿಯೂ ದಂಗಾಗುವಂತೆ ಮಾಡುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಬಂದಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಇದೀಗ ‘ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ’ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತೀಚೆಗೆ IMDb ಟಾಪ್ 250 ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಕಾಂತಾರ’ ನಂ. 1 ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಕನ್ನಡ […]Read More

ಕಾಂತಾರ ಸಿನಿಮಾ ರಂಗಕ್ಕೆ ಅದ್ಭುತವಾದ ಪಾಠ ಹೇಳಿಕೊಟ್ಟಿದೆ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ಕೇಳಿ ಬರ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ರಿಷಬ್ ನಟನೆಗೆ ಹ್ಯಾಟ್ಸ್ ಆಫ್ ಅಂತಿದ್ದಾರೆ. ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಾಂತಾರವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಿದ್ದಾರೆ. ಅಕ್ಟೋಬರ್ 30ರಂದು ತೆರೆಕಂಡ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದ ಜೊತೆಗೆ ತೆರೆಕಂಡ ಪೊನ್ನಿಯಲ್ ಸೆಲ್ವನ್ ಹಾಗೂ ಗಾಡ್ ಫಾದರ್ ಚಿತ್ರಗಳನ್ನು ಕಾಂತಾರ ಹಿಂದಿಕ್ಕಿದೆ. […]Read More

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ ಕುಮಾರ್

ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.  ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು […]Read More

ಅಮೆರಿಕಾಗೆ ಹೊರಟು ನಿಂತಾ ಸಪ್ತಮಿ ಗೌಡಗೆ ಲೀಲಾ ಪಾತ್ರ ಸಿಕ್ಕಿದ್ದು ಹೇಗೆ?

ಈಗ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೆ ಸದ್ದು. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಕಾಂತಾರದ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಕಳೆದ ಮೂರು ವಾರಗಳ ಹಿಂದೆ ಬಿಡುಗಡೆಯಾದ ಕಾಂತಾರ ಬೇರೆಲ್ಲಾ ಸ್ಟಾರ್ ಕಲಾವಿಧರ ಸಿನಿಮಾಗಳನ್ನು ಹಿಂದಿಕ್ಕಿ ಸಿನಿಮಾ ಗೆದ್ದು  ಬೀಗಿದೆ. ಕಥೆಯಲ್ಲಿ ಮಾತ್ರವಲ್ಲ ರಿಷಬ್ ಶೆಟ್ಟಿ ಪಾತ್ರಗಳ ಆಯ್ಕೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಪಾತ್ರಕ್ಕೆ ಒಪ್ಪುವಂತ ಕಲಾವಿದರನ್ನೇ ಆಯ್ಕೆ ಮಾಡಿ ಪಾತ್ರಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದ್ದಾರೆ. ನಟಿ ಸಪ್ತಮಿ ಗೌಡ ಲೀಲಾ ಪಾತ್ರದಲ್ಲಿ  ನಟಿಸಿದ್ದು ತಮ್ಮ ಪಾತ್ರಕ್ಕೆ ನ್ಯಾಯ […]Read More

ಕಾಂತಾರ ಭರ್ಜರಿ ಕಲೆಕ್ಷನ್: 100 ಕೋಟಿ ಕ್ಲಬ್ ಸೇರಿ ದಾಖಲೆ ಬರೆದ ರಿಷಬ್

ಕಾಂತಾರ ಸಿನಿಮಾ ಆರಂಭಿಸಿದಾಗ ಸ್ವತಃ ಚಿತ್ರತಂಡಕ್ಕೆ ಈ ಸಿನಿಮಾ ಈ ಮಟ್ಟಿಗಿನ ಸದ್ದು ಮಾಡುತ್ತದೆ ಎಂಬ ಊಹೆ ಚಿತ್ರತಂಡಕ್ಕೂ ಇರಲಿಲ್ಲ. ಕರಾವಳಿ ಭೂತ ಕೋಲದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಚಿತ್ರವನ್ನ ಇದೀಗ ಪರಭಾಷೆಯ ಮಂದಿಯೂ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ ಕಳೆದ ಸೆ.30ರಂದು ತೆರೆಗೆ ಬಂದಿದೆ. ಸಿನಿಮಾ ಬಿಡುಗಡೆ ಆದ ದಿನದಿಂದಲೂ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ […]Read More

ಕಾಂತಾರ ಮೆಚ್ಚಿಕೊಂಡ ಕರಾವಳಿ ಚೆಲುವು ನಟಿ ಅನುಷ್ಕಾ ಶೆಟ್ಟಿ

ಎಲ್ಲಿ ನೋಡಿದ್ರು ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾದ್ದೇ ಹವಾ. ಸಿನಿಮಾ ರಿಲೀಸ್ ಆಗಿ ಮೂರು ವಾರ ಕಳೆದಿದ್ರು ಇಂದಿಗೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ನತ್ತ ಮುಖ ಮಾಡ್ತಿದ್ದಾರೆ. ಕಾಂತಾರ ಸಿನಿಮಾವನ್ನು ಕನ್ನಡಿಗರು ಮಾತ್ರವಲ್ಲ ಪರಭಾಷಾ ಮಂದಿಯೂ ಮಚ್ಚಿಕೊಂಡಿದ್ದಾರೆ. ಬೇರೆ ಬೇರೆ ಭಾಷಾಯ ಕಲಾವಿಧರು ಸಿನಿಮಾ ನೋಡ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಅಲ್ಲದೆ ರಿಷಬ್ ಶೆಟ್ಟಿಯನ್ನು ಕೊಂಡಾಡುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ಸಿನಿಮಾ ನೋಡಿ ಪ್ರತಿಕ್ರಿಯಿಸಿದ್ದಾರೆ. ಇದೀಗ ಮಂಗಳೂರು ಬೆಡಗಿ ನಟಿ ಅನುಷ್ಕಾ ಶೆಟ್ಟಿ […]Read More

Phone icon
Call Now
Reach us!
WhatsApp icon
Chat Now