• January 1, 2026

Tags : kanthara

ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಕಾಂತಾರ ಬಿಗೆಸ್ಟ್ ಕಲೆಕ್ಷನ್: ಕಾರ್ಯಕಾರಿ ನಿರ್ಮಾಪಕ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳುನಾಡಿನ ಭೂತ ಕೋಲ ಹಾಗೂ ದೈವ ನರ್ತನದ ಕಾನ್ಪೆಪ್ಟ್ ನಲ್ಲಿ ತೆರೆಗೆ ಬಂದಿರುವ ಕಾಂತಾರ ಚಿತ್ರವನ್ನು ಕಾರವಳಿ ಭಾಗದ ಜೊತೆಗೆ ಇಡೀ ವಿಶ್ವದಲ್ಲೇ ಸಿನಿ ರಸಿಕರು ಮೆಚ್ಚಿಕೊಂಡಿದ್ದಾರೆ. ಚಿತ್ರದ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಗಮನ ಸೆಳೆದ ಕಾಂತಾರ ಸಿನಿಮಾ ತೆರೆಗೆ ಬಂದ ಬಳಿಕ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಮೇಕಿಂಗ್, ಹಾಡುಗಳು, ನಟನೆ ಪ್ರತಿಯೊಂದನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ […]Read More

ಕಾಂತಾರ ಸಿನಿಮಾದಲ್ಲಿ ಅಪ್ಪು ನಟಿಸಬೇಕಿತ್ತು: ಪುನೀತ್ ಮಾಡಬೇಕಿದ್ದ ಪಾತ್ರ ರಿಷಬ್ ಶೆಟ್ಟಿ ಪಾಲಾಗಿದ್ದು

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರೋ ಕಾಂತಾರ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳನ್ನು ನೋಡಿರೋ ಸಿನಿ ರಸಿಕರು ಸಿನಿಮಾ ನೋಡಲು ಕಾದು ಕೂತಿದ್ದಾರೆ. ಈ ಮಧ್ಯೆ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರ ಬಿದ್ದಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಕಾಂತಾರ ಸಿನಿಮಾದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೀರೋ ಆಗಿ ನಟಿಸಬೇಕಿತ್ತಂತೆ. ಈ ಬಗ್ಗೆ ಚಿತ್ರದ ಕಾರ್ಯಕಾರಿ […]Read More

ಕಲಾರಸಿಕರು ಮೆಚ್ಚಿಕೊಂಡ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾದ ಸಿಂಗಾರ ಸಿರಿಯೇ ಹಾಡು

ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ “ಸಿಂಗಾರ ಸಿರಿಯೆ” ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ […]Read More

ಸ್ವಾತಂತ್ರ್ಯ ದಿನಾಚರಣೆಗೆ ಕಾಂತಾರ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ

ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೆ” ಎಂಬ  ಮನಮೋಹಕ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಿದ್ದು, ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿಹಿಡಿಯಲಾಗಿದೆ. ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ […]Read More

Phone icon
Call Now
Reach us!
WhatsApp icon
Chat Now