• January 2, 2026

Tags : karan johar

ವಿಜಯ್ ದೇವರಕೊಂಡ, ರಶ್ಮಿಕಾ ಲವ್ ಬ್ರೇಕ್ ಅಪ್ ಮಾಡಿದ ಕರಣ್ ಜೋಹರ್

ನಟ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಆದ ಬಳಿಕ ನಟಿ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಿದ್ದು ಎಲ್ಲರಿಗೂ ಗೊತ್ತಿದೆ. ಹೋಟೆಲ್, ಪಾರ್ಟಿ ಅಂತ ಕೈ ಕೈ ಹಿಡಿದು ಸುತ್ತಾಡಿದ್ದ ಜೋಡಿ ಹಕ್ಕಿಗಳು ಬಳಿಕ ಬ್ರೇಕ್ ಅಪ್ ಮಾಡಿಕೊಂಡು ನಾನೊಂದು ತೀರಾ ನೀನೊಂದು ತೀರಾ ಎನ್ನುತ್ತಿದ್ದಾರೆ. ಇದೀಗ ಈ ಜೋಡಿಯ ಬ್ರೇಕ್ ಅಪ್ ಗೆ ಕಾರಣ ಏನು ಅನ್ನೊ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ದೂರ ದೂರವಾಗೋಕೆ […]Read More

ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಬೋಗಸ್:  ಅನುಮಾನ ವ್ಯಕ್ತಪಡಿಸಿದ ನಟಿ ಕಂಗನಾ ರಣಾವತ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಬಾಯ್ಕಾಟ್ ನಡುವೆ ಥಿಯೇಟರ್ ನಲ್ಲಿ ಬ್ರಹ್ಮಾಸ್ತ್ರ ಸಿನಿಮಾ ಸದ್ದು ಮಾಡುತ್ತಿರೋದ್ರಿಂದ ಬಿಟೌನ್ ಮಂದಿ ಕೊಂಚ ನಿರಾಳರಾಗಿದ್ದಾರೆ. ಆದರೆ ಬ್ರಹ್ಮಾಸ್ತ್ರ ಸಿನಿಮಾದ ಕುರಿತು ನಟಿ ಕಂಗಾನಾ ರಾಣವತ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಯ್ಕಾಟ್ ಮಧ್ಯೆ ತೆರೆಗೆ ಬಂದಿರೋ ಬ್ರಹ್ಮಾಸ್ತ್ರ ಸಿನಿಮಾ ಎರಡನೇ ದಿನವೇ ವಿಶ್ವದಾದ್ಯಂತ 160 ಕೋಟಿ ಕಲೆಕ್ಷನ್ ಮಾಡಿದೆ. ಇದನ್ನು ಸ್ವತಃ ಚಿತ್ರದ ನಿರ್ಮಾಪಕ ಕರಣ್ ಜೋಹರ್ ತಿಳಿಸಿದ್ದಾರೆ. […]Read More

ರಣವೀರ್ ಸಿಂಗ್ ಕುರಿತು ಐದು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಶಾರುಖ್ ಖಾನ್

ಇಷ್ಟು ದಿನಗಳ ಕಾಲ ವಿಭಿನ್ನವಾಗಿ ಡ್ರಸ್ ಧರಿಸಿ ಸುದ್ದಿಯಾಗುತ್ತಿದ್ದ ನಟ ರಣವೀರ್ ಸಿಂಗ್ ಇದೀಗ ಬಟ್ಟೆ ಇಲ್ಲದೆ ಸುದ್ದಿಯಾಗುತ್ತಿದ್ದಾರೆ. ಮ್ಯಾಗಜೀನ್ ಒಂದಕ್ಕೆ ನ್ಯೂಡ್ ಆಗಿ ಫೋಟೋ ಶೂಟ್ ಮಾಡಿಸಿಕೊಂಡು ಸಾಕಷ್ಟು ವಿವಾದ ಸೃಷ್ಟಿಸಿದ್ದಾರೆ. ಸದ್ಯ ರಣವೀರ್ ವಿರುದ್ಧ ಎನ್ ಜಿ ಒ ಸಂಸ್ಥೆಯೊಂದು ದೂರು ನೀಡಿದ್ದು, ಇದರ ಅನ್ವಯ ರಣವೀರ್ ವಿರುದ್ಧ ಕೇಸು ದಾಖಲಾಗಿದೆ. ಈ ಮಧ್ಯೆ ಸಂದರ್ಶನವೊಂದಲ್ಲಿ ಶಾರುಖ್ ಖಾನ್ ಹೇಳಿದ ಮಾತೊಂದು ಸುದ್ದಿಯಾಗುತ್ತಿದೆ. 2017ರಲ್ಲಿ ಬಿಡುಗಡೆಯಾದ ಶಾರುಖ್ ಖಾನ್ ಹಾಗೂ ಆಲಿಯಾ ಭಟ್ ನಟನೆಯ […]Read More

ನಯನತಾರಾಗೆ ಅವಮಾನ ಮಾಡಿಲ್ಲ: ಸ್ಪಷ್ಟನೆ ನೀಡಿದ ಕರಣ್ ಜೋಹರ್

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಸೀಸನ್ 7 ಮೂಲಕ ಕರಣ್ ಜೋಹರ್ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕರಣ್ ಕೇಳುವ ನೇರಾ ನೇರಾ ಪ್ರಶ್ನೆಗಳಿಂದ ಸಾಕಷ್ಟು ಭಾರಿ ವಿವಾದಗಳು ಹುಟ್ಟಿಕೊಂಡಿದೆ. ಸದ್ಯ ಕರಣ್ ಜೋಹರ್ ಕೇಳಿದ ಪ್ರಶ್ನೆಯೊಂದಕ್ಕೆ ನಯನತಾರಾ ಅಭಿಮಾನಿಗಳು ಫುಲ್ ಗರಂ ಆಗಿದ್ದು, ಈ ಬಗ್ಗೆ ಕರಣ್ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ನಟಿ ಸಮಂತಾ ಭಾಗಿಯಾಗಿದ್ದರು. ಸಮಂತ ಹಾಗೂ ನಯನತಾರಾ […]Read More

ಹತಾಶನಾದಾಗ ಕಾರಿನಲ್ಲೂ ಸೆಕ್ಸ್ ಮಾಡಿದ್ದೆ: ವಿಜಯ್ ದೇವರಕೊಂಡ

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಕಾರ್ಯಕ್ರಮದಲ್ಲಿ ನೇರಾ ನೇರಾ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕರಣ್ ಖಡಕ್ ಪ್ರಶ್ನೆಗೆ ಕಾರ್ಯಕ್ರಮದಲ್ಲಿ ಭಾಗಿಯಾದವರು ನೇರವಾಗಿಯೇ ಉತ್ತರಿಸುತ್ತಾರೆ. ಇದೇ ಕಾರಣಕ್ಕೆ ಈ ಕಾರ್ಯಕ್ರಮ ಹಲವು ವಿವಾದಕ್ಕೆ ಕಾರಣವಾಗಿದೆ. ಇದೀಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಜಯ್ ದೇವರಕೊಂಡ ಉತ್ತರವೊಂದು ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಹೇಳಿಕೆ ದೊಡ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ನಾಗಚೈತನ್ಯ ಡಿವೋರ್ಸ್ ಬಗ್ಗೆ ಎಲ್ಲೂ ಬಾಯಿ ಬಿಡದ ಸಮಂತಾ ಈ ಶೋನಲ್ಲಿ […]Read More

Phone icon
Call Now
Reach us!
WhatsApp icon
Chat Now