• January 1, 2026

Tags : karnataka rathna

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದ ಅವ್ಯವಸ್ಥೆ ಕುರಿತು ವ್ಯಂಗ್ಯವಾಡಿದ ಡಿಕೆಶಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಕಾರ್ಯಕ್ರಮದ ಅವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರವನ್ನು ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ  ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ. ‘ವೆರಿ ಸಾರಿ ಫಾರ್ ಸ್ಟೇಜ್ […]Read More

ಅಪ್ಪು ಭಾವಚಿತ್ರ ಸೇರಿದ ಕರ್ನಾಟಕ ರತ್ನ ಪದಕ: ವೈರಲ್ ಆಯ್ತು ಫೋಟೋ

ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ರಜನಿಕಾಂತ್, ಜೂನಿಯರ್ ಎನ್ ಟಿ ಆರ್, ಸುಧಾಮೂರ್ತಿ ಸೇರಿದಂತೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಜೋರು ಮಳೆಯಲ್ಲೂ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ  ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್‌ಕುಮಾರ್ ಅವರ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಬಂದಿಳಿಸಿದ ರಜನಿಕಾಂತ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಭೇಟಿ ನೀಡಿದ ಆರೋಗ್ಯ ಸಚಿವ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಲಿದ್ದಾರೆ ಆ ಇಬ್ಬರು ಸ್ಟಾರ್ಸ್:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ […]Read More

ಪುನೀತ್ ಗೆ ಕರ್ನಾಟಕ ರತ್ನ ಪ್ರಧಾನ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂ.NTRಗೆ ಆಹ್ವಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. […]Read More

‘ರಾಜಕುಮಾರ’ನಿಗೆ ಕರ್ನಾಟಕ ರತ್ನ ಪ್ರದಾನ ಮಾಡಲಿದ್ದಾರೆ ಆ ‘ಸೂಪರ್ ಸ್ಟಾರ್ ‘

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷಗಳೇ ಆಗುತ್ತಾ ಬಂದಿದೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರು, ಪ್ರತಿಯೊಬ್ಬರ ಮನೆ, ಮನಗಳಲ್ಲೂ ಅಪ್ಪು ರಾರಾಜಿಸುತ್ತಿದ್ದಾರೆ. ಇದೀಗ ಪುನೀತ್ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಸಮಯ ಹತ್ತಿರ ಬಂದಿದ್ದು ಈ ಪ್ರತಿಷ್ಠಿತ ಗೌರವವನ್ನು ಮರಣೋತ್ತರವಾಗಿ ಪುನೀತ್‌ಗೆ ಯಾರು ಸಮರ್ಪಿಸುತ್ತಾರೆ ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಿನಿಮಾ ಹಾಗೂ ಸಮಾಜಮುಖಿ ಕೆಲಸಗಳ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿರೋ ನಟ ಪುನೀತ್ ರಾಜ್ ಕುಮಾರ್ ಅವರಿಗೆ […]Read More

ನ.1ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ: ಬೊಮ್ಮಾಯಿ

ಸಿನಿಮಾಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ  ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಇದೀಗ ನವೆಂಬರ್ 1ರಂದು ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿ ಅಕ್ಟೋಬರ್ ಅಂತ್ಯಕ್ಕೆ 1 ವರ್ಷವಾಗಲಿದೆ. ಪುನೀತ್ ರಾಜ್ ಕುಮಾರ್ ರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಕಷ್ಟು ಮಂದಿ ಬೇಡಿಕೆ ಇಟ್ಟಿದ್ದರು. ಬಳಿಕ ಸಿಎಂ ಬೊಮ್ಮಾಯಿ […]Read More

Phone icon
Call Now
Reach us!
WhatsApp icon
Chat Now