• January 2, 2026

Tags : kavyashree

ಗೊಬ್ಬರಗಾಲನಿಂದ ಕಣ್ಣೀರಿಟ್ಟ ಕಾವ್ಯಶ್ರೀ: ಖಡಕ್ ವಾರ್ನಿಂಗ್ ಕೊಟ್ಟ ‘ಮಂಗಳಗೌರಿ’

ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]Read More

ರೂಪೇಶ್, ಸಾನ್ಯಾ ಮಧ್ಯೆ ಕಾವ್ಯಶ್ರೀಯನ್ನು ಎಳೆದು ತಂದ ಆರ್ಯವರ್ಧನ್ ಗುರೂಜಿ

ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ಜೋಡಿ ರೂಪೇಶ್ ಶೆಟ್ಟಿ ಸಾನ್ಯಾ ಐಯ್ಯರ್. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಓಡ್ತಾಡ್ತಿದ್ದ ಜೋಡಿಗಳು ಬಿಗ್ ಬಾಸ್ ಮನೆಗೆ ಕಾಲಿಡ್ತಿದ್ದಂತೆ ಕೊಂಚ ದೂರ ದೂರವಾಗಿದ್ದರು. ಕಾವ್ಯಶ್ರೀ ಮಧ್ಯೆ ಬಂದಿದ್ರಿಂದ ಇಬ್ಬರ ಮಧ್ಯೆ ಮಾತುಕತೆ ಕಡಿಮೆಯೇ ಆಗಿತ್ತು. ಆದರೆ ಇದಕ್ಕೆಲ್ಲಾ ನೇರಾ ಕಾರಣ ಆರ್ಯವರ್ಧನ್ ಗುರೂಜಿ. ಹೌದು. ಅದೆಷ್ಟೋ ಭಾರಿ ರೂಪೇಶ್ ಹಾಗೂ ಕಾವ್ಯಶ್ರೀ ಮಾತನಾಡುವುದನ್ನು ದೂರದಿಂದಲೇ ನೋಡಿ ನೊಂದುಕೊಂಡಿದ್ದರು ನಟಿ ಸಾನ್ಯಾ ಐಯ್ಯರು. ಅಲ್ಲದೆ ಈ ಬಗ್ಗೆ ರೂಪೇಶ್ […]Read More

Phone icon
Call Now
Reach us!
WhatsApp icon
Chat Now