ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]Read More
