ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಜಕಾರಣಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸ್ಯಾಂಡಲ್ ವುಡ್ ಸಿನಿ ಇಂಡಸ್ಟ್ರಿಗೆ ಗ್ರ್ಯಾಂಡ್ ಎಂಟ್ರಿಕೊಟ್ಟಿರೋದು ಗೊತ್ತೆ ಇದೆ. ಕಿರೀಟಿ ನಟನೆಯ ಮೊದಲ ಸಿನಿಮಾದ ಮುಹೂರ್ತ ಸಖತ್ ಅದ್ದೂರಿಯಾಗಿ ನಡೆದಿದ್ದು ನಿರ್ದೇಶಕ ರಾಜ ಮೌಳಿ ಕಿರೀಟಿಗೆ ಸಾಥ್ ನೀಡಿದ್ದರು. ಇತ್ತೀಚೆಗಷ್ಟೇ ನಟ ಶಿವರಾಜ್ ಕುಮಾರ್ ಕಿರೀಟಿ ಸಿನಿಮಾದ ಶೂಟಿಂಗ್ ಸೆಟ್ ಗೆ ಭೇಟಿ ನೀಡಿ ಕೆಲ ಸಮಯ ಸಿನಿಮಾ ತಂಡದ ಜೊತೆ ಕಳೆದಿದ್ದರು. ಇದೀಗ ಕಿರೀಟಿ ನಟನೆಯ ಮೊದಲ ಸಿನಿಮಾದ ಟೈಟಲ್ ಲಾಂಚ್ ಗೆ ಕೌಂಟ್ ಡೌನ್ ಶುರುವಾಗಿದೆ. […]Read More
