• March 16, 2026

Tags : kollywood news

ಗಂಡ, ಹೆಂಡತಿ ಮನಸ್ತಾಪ: ಖ್ಯಾತ ಕಿರುತೆರೆ ನಟ ಆತ್ಮಹತ್ಯೆಗೆ ಶರಣು

ಹೆಂಡತಿಯ ಜೊತೆ ಮನಸ್ತಾಪ ಉಂಟಾದ ಕಾರಣಕ್ಕೆ ಮನನೊಂದ ಖ್ಯಾತ ತಮಿಳು ಕಿರುತೆರೆ ನಟ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖ್ಯಾತ ಧಾರವಾಹಿ ಮರ್ಮದೇಶಂ ಮೂಲಕ ಬಾಲ ಕಲಾವಿದನಾಗಿ ಸಾಕಷ್ಟು ಖ್ಯಾತಿ ಘಳಿಸಿದ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆಯಿಂದ ತಮಿಳು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದ್ದು ನಟನ ಸಾವಿಗೆ ಚಿತ್ರರಂಗ ಕಂಬನಿ ಮಿಡಿದಿದೆ. ಕಳೆದ ಒಂದು ತಿಂಗಳ ಹಿಂದೆ ಲೋಕೇಶ್ ಹಾಗೂ ಪತ್ನಿ ನಡುವೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಗಂಡನಿಂದ ದೂರವಾಗಿದ್ದ ಪತ್ನಿ ಕಳೆದ ನಾಲ್ಕು ದಿನಗಳ ಹಿಂದೆ ಡಿವೋರ್ಸ್ ನೋಟಿಸ್ […]Read More

ವಿಜಯ್ ಸೇತುಪತಿ ಫ್ಯಾನ್ಸ್ ಗೆ ಡಬಲ್ ಧಮಾಕಾ: ‘ವಿಡುದಲೈ’ ಚಿತ್ರ 2 ಭಾಗಗಳಲ್ಲಿ

ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್​ ಜಯಂಟ್​ ಮೂವಿಸ್​ನಡಿ ಉದಯನಿಧಿ ಸ್ಟಾಲಿನ್​ ಅರ್ಪಿಸಿದರೆ, ಆರ್​.ಎಸ್​. ಇನ್ಫೋಟೈನ್​ಮೆಂಟ್​ನಡಿ ಎಲ್ರೆಡ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್​ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ […]Read More

ಸಲಿಂಗ ವಿವಾಹ ಬೆಂಬಲಿಸಿದ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್

ವಿಶ್ವ ಲೈಂಗಿಕ ಆರೋಗ್ಯ ದಿನದ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಸಲಿಂಗ ವಿವಾಹ ಬೆಂಬಲಿಸಿ ಮಾತನಾಡಿದ್ದು ಸದ್ಯ ಈ ವೀಡಿಯೋ ವೈರಲ್ ಆಗಿದೆ. ಮಾನವ ಸರಪಳಿ ರಚನೆ ಒಳಗೊಂಡ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಲೈಂಗಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ವೆಟ್ರಿಮಾರನ್, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸಲಿಂಗ ವಿವಾಹವನ್ನು ಉಲ್ಲೇಖಿಸಿದರು. ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆ ಪ್ರಸ್ತಾಪಿಸಿ ಇಂಥ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದರು. ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ […]Read More

ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಕೈ ಹಿಡಿದ ನಟಿ, ನಿರೂಪಕಿ ಮಹಾಲಕ್ಷ್ಮೀ

ತಮಿಳು ಚಿತ್ರರಂಗದಲ್ಲಿ ನಟಿ ಹಾಗೂ ನಿರೂಪಕಿಯಾಗಿ ಖ್ಯಾತಿ ಘಳಿಸಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್‌ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ತಿರುಪತಿಯ ತಿಮ್ಮಪ್ಪನ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್‌ ಚಂದ್ರಶೇಖರನ್‌ ಹೊಸ ಬಾಳಿಗೆ ಅಡಿ ಇಟ್ಟಿದ್ದು ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಸದ್ಯ ವಿವಾಹ ಬಂಧನಕ್ಕೆ ಒಳಗಾಗಿರುವ ಮಹಾಲಕ್ಷ್ಮೀ ಹಾಗ ರವೀಂದರ್ ಮದುವೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇವರಿಬ್ಬರಿಗೂ ಇದು ಎರಡನೇ […]Read More

Phone icon
Call Now
Reach us!
WhatsApp icon
Chat Now