• June 20, 2026

Tags : kundapura

ಡ್ರಾಮಾ ಜ್ಯೂನಿಯರ್ ಪಟ್ಟ ಪಡೆದ ಕುಂದಾಪುರದ ಸಮೃದ್ಧಿ

ಜೀ ಕನ್ನಡ ವಾಹಿನಿ ಹೆಮ್ಮೆಯಿಂದ ಪ್ರಸ್ತುತ ಪಡಿಸಿದ್ದ ಈ ಶೋ ಸತತ 23 ವಾರಗಳ ಕಾಲ ಇಡೀ ಕರುನಾಡನ್ನು ರಂಜಿಸಿ ಇಂದು ಕರ್ನಾಟಕದ ಮನೆಮನೆಯ ಮುದ್ದಾದ ಕಾರ್ಯಕ್ರಮವಾಗಿದೆ. ಇನ್ನು ಈ ಸೀಸನ್ ನ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ. ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ. […]Read More

Phone icon
Call Now
Reach us!
WhatsApp icon
Chat Now