ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ಹಿರಿಯ ನಟಿ ಡಾ.ಲೀಲಾವತಿ ನೆಲಮಂಗಲದ ಬಳಿ ಇರುವ ಸೋಲದೇವನ ಹಳ್ಳಿಯಲ್ಲಿ ಕಟ್ಟಿಸಿರುವ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಲೀಲಾವತಿ ಸಮಾಜ ಸೇವೆಯನ್ನು ಮನಸಾರೆ ಹೊಗಳಿದರು. ಚೆನ್ನೈನಲ್ಲಿ ಇದ್ದ ಭೂಮಿಯನ್ನು ಮಾರಿ ಅದರಿಂದ ಬಂದ ಹಣದಲ್ಲಿ ಲೀಲಾವತಿ ಆಸ್ಪತ್ರೆ ಕಟ್ಟಿಸಿದ್ದಾರೆ. ಅಲ್ಲದೆ ಉದ್ಘಾಟನೆ ಬಳಿಕ ಆಸ್ಪತ್ರೆಯನ್ನು ಸರ್ಕಾರಕ್ಕೆ ಬಿಟ್ಟುಕೊಡುವುದಾಗಿ ಈ ಹಿಂದೆಯೇ ಹೇಳಿದ್ದರು. ಕಳೆದ ಕೆಲ ದಿನಗಳ ಹಿಂದೆಯೇ ಮುಖ್ಯಮಂತ್ರಿಯನ್ನು ಭೇಟಿಯಾಗಿ ಆಸ್ಪತ್ರೆ ಉದ್ಘಾಟಿಸಲು ಕೇಳಿಕೊಂಡಿದ್ದರು. ಇದೀಗ ಮುಖ್ಯಮಂತ್ರಿಗಳು ಲೀಲಾವತಿ ಹಾಗೂ ವಿನೋದ್ ರಾಜ್ […]Read More
