• March 14, 2026

Tags : mahalakshmi

ಹೆಂಡತಿಗೆ ಮೊಟ್ಟೆ ಕೂಡ ಬೇಯಿಸಲು ಬರಲ್ಲ: ನಿರ್ಮಾಪಕ ರವೀಂದರ್ ಅಳಲು

ಕಳೆದ ಕೆಲ ತಿಂಗಳ ಹಿಂದೆ ಹಸೆಮಣೆ ಏರಿದ್ದ ತಮಿಳು ನಿರ್ಮಾಪಕ ರವೀಂದರ್ ಹಾಗೂ ನಟಿ ಮಹಾಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಗೆ ಒಳಗಾಗಿದ್ದರು. ಮಿಸ್ ಮ್ಯಾಜ್ ಜೋಡಿ ಎಂದು ಸಾಕಷ್ಟು ಮಂದಿ ಟ್ರೋಲ್ ಮಾಡಿದ್ದರು. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರವೀಂದರ್ ಹಾಗೂ ಮಹಾಲಕ್ಷ್ಮೀ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಮಹಾಲಕ್ಷ್ಮೀ ಕೈ ಹಿಡಿದ ಬಳಿಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆಕ್ಟೀವ್ ಆಗಿದ್ದಾರೆ. ಆಗಾಗ ಕೆಲವು ಘಟನೆಗಳನ್ನು ಸಮಾಜಿಕ ಜಾಲಾ ತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ […]Read More

ಹೆಂಡತಿ ಜೊತೆ ಮೊದಲ ವರ್ಷದ ದೀಪಾವಳಿ ಆಚರಿಸಿದ ನಿರ್ಮಾಪಕ ರವೀಂದರ್

ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.Read More

ಮಹಾಲಕ್ಷ್ಮೀ, ರವೀಂದರ್ ಟೆಂಪಲ್ ರನ್: ಸುಖಿ ದಾಂಪತ್ಯಕ್ಕೆ ದೇವರ ಮೊರೆ ಹೋದ ಜೋಡಿ

ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪರ ರವೀಂದರ್ ಮದುವೆಯ ಬಳಿಕ ನಿತ್ಯ ಒಂದಲ್ಲ ಒಂದು ವಿಷಯಕ್ಕೆ ಸದ್ದು ಮಾಡ್ತಿದ್ದಾರೆ. ಮದುವೆಯ ಬಳಿಕ ಟೆಂಪಲ್ ರನ್ ಮಾಡ್ತಿರೋ ಜೋಡಿಗಳು ಇದೀಗ ತಿರುಚೆಂಡೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮುರುಗನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮದುವೆಯ ಬಳಿಕ ಮನೆ ದೇವರ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಪಡೆದಿದ್ದ ಜೋಡಿಗಳು ಇದೀಗ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ವೈಹಿವಾಹಿಕ ಜೀವನ ಚೆನ್ನಾಗಿರಲಿ ಎಂದು ಅವರು ದೇವರಿಗೆ ಮೊರೆ ಹೋಗಿದ್ದಾರೆ. […]Read More

‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’: ಲೈವ್ ಬಂದು ಮನವಿ ಮಾಡಿಕೊಂಡ ನಟಿ ಮಹಾಲಕ್ಷ್ಮೀ

ತಮಿಳು ಧಾರಾವಾಹಿ ನಟಿ ಕಂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸಾಕಷ್ಟು ಟ್ರೋಲಿಗರು ಇವರನ್ನು ಮಿಸ್ ಮ್ಯಾಚ್ ಎಂದು ಕರೆದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಈ ಜೋಡಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಮಹಾಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದು ನನ್ನ ಗಂಡನಿಗೆ ಅವಮಾನ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ ವಾರ ತಿರುಪತಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್ ಹಸೆಮಣೆ ಏರಿದ್ದರು. ಮೊದಲ ಇದು ಯಾವುದೋ […]Read More

ಹನಿಮೂನ್ ಎಂಜಾಯ್ ಮಾಡುತ್ತಿರುವ ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್

ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ.ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಗೆ ಒಳಗಾದ ನವ ದಂಪತಿಗಳು ಇದೀಗ ಏನೇ ಮಾಡಿದ್ರು ಸುದ್ದಿಯಾಗ್ತಿದ್ದಾರೆ. ತಿರುಪತಿಯಲ್ಲಿ ಸತಿ ಪತಿಗಳಾದ ಜೋಡಿ ಮಹಾಲಕ್ಷ್ಮೀ ಹಾಗೂ ರವೀಂದರ್ ಚಂದ್ರಶೇಖರನ್  ಮದುವೆಯಾದ ಮೂರೇ ದಿನಕ್ಕೆ ಇಸ್ರೇಲ್ ಹಾಗೂ ಬ್ರೆಸಿಲ್ ಗೆ ಹನಿಮೂನ್ ಟೂರ್ ಹೊರಟಿದ್ದಾರೆ. ಹನಿಮೂನ್ ಸ್ಥಳದಿಂದ ಈ ಜೋಡಿಗಳು ಫೋಟೋಗಳನ್ನು ಶೇರ್ ಮಾಡಿದ್ದು ಈ ಫೋಟೋಗಳು ಸೋಷಿಯಲ್ […]Read More

ನನಗೆ ದೇವರು ಕೊಟ್ಟ ಗಿಫ್ಟ್ ನೀನು: ಮುದ್ದು ಮಡದಿಯನ್ನು ಹೊಗಳಿದ ನಿರ್ಮಾಪಕರ ರವೀಂದರ್

ಕಳೆದ ಮೂರು ದಿನಗಳ ಹಿಂದೆ ತಿರುಪತಿಯಲ್ಲಿ ವಿವಾಹವಾದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗ್ತಿದ್ದಾರೆ. ಮಹಾಲಕ್ಷ್ಮೀ ಮದುವೆಯ ಫೋಟೋಗಳನ್ನು ಶೇರ್ ಮಾಡುತ್ತಿದ್ದಂತೆ ಟ್ರೋಲಿಗರು ನಾನಾ ರೀತಿಯ ಕಾಮೆಂಟ್ ಮಾಡೋಕೆ ಶುರುಮಾಡಿದ್ದರು. ಆದರೆ ಈ ಜೋಡಿಗಳು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ತಮ್ಮ ಮದುವೆಯ ಬಗ್ಗೆ ರವೀಂದರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆಯ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಪತ್ನಿಯ ಕುರಿತು ರವೀಂದರ್ […]Read More

ಅತಿ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮೀ ನಿರ್ಮಾಪಕ ರವೀಂದರ್: ಕ್ಯಾರೇ

ಕಳೆದ ಎರಡು ದಿನಗಳ ಹಿಂದೆ ತಿರುಪತಿಯಲ್ಲಿ ಹಸೆಮಣೆ ಏರಿದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಸಖತ್ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಈ ನವ ಜೋಡಿಗಳನ್ನು ನೋಡಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿ ಹಕ್ಕಿಗಳು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ನಟಿ ಹಾಗೂ ನಿರೂಪಕಿಯಾಗಿರುವ ಮಹಾಲಕ್ಷ್ಮೀ ಸಾಕಷ್ಟು ಸುಂದರವಾಗಿದ್ದು ಸಖತ್ ಸ್ಲೀಮ್ ಆಗಿದ್ದಾರೆ. ಆದರೆ ಮಹಾಲಕ್ಷ್ಮೀ ಕೈ ಹಿಡಿದಿರುವ ವರ ರವೀಂದರ್ ಮಹಾಲಕ್ಷ್ಮೀಗಿಂತ ನಾಲ್ಕು ಪಟ್ಟು […]Read More

ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಕೈ ಹಿಡಿದ ನಟಿ, ನಿರೂಪಕಿ ಮಹಾಲಕ್ಷ್ಮೀ

ತಮಿಳು ಚಿತ್ರರಂಗದಲ್ಲಿ ನಟಿ ಹಾಗೂ ನಿರೂಪಕಿಯಾಗಿ ಖ್ಯಾತಿ ಘಳಿಸಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್‌ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ತಿರುಪತಿಯ ತಿಮ್ಮಪ್ಪನ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್‌ ಚಂದ್ರಶೇಖರನ್‌ ಹೊಸ ಬಾಳಿಗೆ ಅಡಿ ಇಟ್ಟಿದ್ದು ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಸದ್ಯ ವಿವಾಹ ಬಂಧನಕ್ಕೆ ಒಳಗಾಗಿರುವ ಮಹಾಲಕ್ಷ್ಮೀ ಹಾಗ ರವೀಂದರ್ ಮದುವೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇವರಿಬ್ಬರಿಗೂ ಇದು ಎರಡನೇ […]Read More

Phone icon
Call Now
Reach us!
WhatsApp icon
Chat Now