ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]Read More
