• June 2, 2026

Tags : mangalore

ಮಂಗಳೂರು ಸೆಂಟ್ರಲ್ ಮಾರ್ಕೆಟ್ನ ನೀಲನಕ್ಷೆಯಲ್ಲಿ 9 ಬೀಫ್ ಸ್ಟಾಲ್: ಬಿಜೆಪಿ ವಿರುದ್ಧ ಆಕ್ರೋಶ

ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಇದೀಗ  ಮತ್ತೆ ವಿವಾದದ ಮೂಲಕ ಸುದ್ದಿಯಾಗಿದೆ. ನೂತನವಾಗಿ ನಿರ್ಮಾಣ ಆಗುತ್ತಿರುವ ಮಾರುಕಟ್ಟೆಯಲ್ಲಿ ಅಧಿಕೃತ ಬೀಫ್ ಸ್ಟಾಲ್‌ಗೆ ನಗರ ಪಾಲಿಕೆ ಅವಕಾಶ ನೀಡಿರುವುದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ರಿಟಿಷರ ಕಾಲದಿಂದ ಇದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನವೀಕರಣಗೊಳಿಸಲು ಕಳೆದ ವರ್ಷ ನೆಲಸಮಗೊಳಿಸಲಾಗಿತ್ತು. ಆದರೆ ಈ ವೇಳೆ ಅಲ್ಲಿದ್ದ ಅಂಗಡಿ ಮಾಲಿಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿ, ನ್ಯಾಯಾಲಯದ ಮೆಟ್ಟಿಲೇರಿದ್ದರು.  ಇದೀಗ ನಗರ ಪಾಲಿಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 114 ಕೋಟಿ […]Read More

ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಎಸ್ಕೇಪ್ ಆದ ಮೂವರು ವಿದ್ಯಾರ್ಥಿನಿಯರು

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ವಾಸವಿದ್ದು ಮೂವರು ವಿದ್ಯಾರ್ಥಿನಿಯರು ರಾತ್ರಿ ಸಮಯದಲ್ಲಿ ಹಾಸ್ಟೆಲ್ ನ ಕಿಟಿಕಿಯ ರಾಡ್ ಮುರಿದು ಎಸ್ಕೇಪ್ ಆಗಿದ್ದು ಸದ್ಯ ಸಿಸಿಟಿವಿಯಲ್ಲಿ ಬಯಲಾಗಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಅದೇ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿ ವಾಸವಿದ್ದರು. ಆದರೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ನಮ್ಮನ್ನು ಕ್ಷಮಿಸಿ ಎಂದು ಪತ್ರದಲ್ಲಿ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಹೊರ ಹೋಗಿದ್ದಾರೆ. […]Read More

ಮೃತ ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ […]Read More

ಪ್ರವೀನ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಬರ್ಬರ ಕೊಲೆ

ಮಂಗಳೂರು: ಯುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಕುಮಾರ್‌ ನೆಟ್ಟೂರ್‌ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ನಡೆದಿದೆ. ಫಾಜೀಲ್‌ ಮೃತ ದುರ್ದೈವಿ. ಸುರತ್ಕಲ್ ನಲ್ಲಿ ಎಸ್ ಕೆ ಮೊಬೈಲ್ ಅಂಗಡಿ ಬಳಿಕ ಫಾಜಿಲ್ ಮಂಗಲಪೇಟೆ ಮೇಲೆ ಅಪರಿಚಿತರ ತಂಡ ಮಾರಕಾಸ್ತ್ರದಿಂದ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಫಾಜೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧ ಸುರತ್ಕಲ್ ಠಾಣೆಯ ಪೋಲೀಸರು […]Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ […]Read More

Phone icon
Call Now
Reach us!
WhatsApp icon
Chat Now