• June 2, 2026

Tags : marriage

ರಿಯಲ್ ಲೈಫ್ ನಲ್ಲಿ ಮದುವೆಯಾಗಬೇಕಿದ್ದ ಅದಿತಿ ಪ್ರಭುದೇವ, ಡಾಲಿ ಧನಂಜಯ್: ಇಬ್ಬರು ಒಂದಾಗೋದನ್ನು

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಕೆಲ ವರ್ಷಗಳ ಬಳಿಕ ಮದುವೆಯಾಗಲು ನಿರ್ಧರಿಸಿದ್ದಾರೆ. ಈ ಮಧ್ಯೆ ನಟ ಜಗ್ಗೇಶ್ ಇಂಟ್ರಸ್ಟಿಂಗ್ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಎಲ್ಲ ಅಂದುಕೊಂಡತೆ ಆಗಿದ್ದಿದ್ದರೆ ಅದಿತಿ ಪ್ರಭುದೇವ್ ಹಾಗೂ ಡಾಲಿ ಧನಂಜಯ್ ಮದುವೆಯಾಗ ಬೇಕಿತ್ತು ಎಂದು ಹೇಳಿ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದಿದ್ದರೆ ರಿಯಲ್ ಲೈಫ್ ನಲ್ಲಿ ಅದಿತಿ ಪ್ರಭುದೇವ ಹಾಗೂ ಡಾಲಿ ಧನಂಜಯ್ ಮಗುವೆ ಆಗಬೇಕಿತ್ತು. ಅದಕ್ಕಾಗಿ ಪೂರ್ವ ತಯಾರಿ ಕೂಡ ನಡೆದಿತ್ತು. ಇಬ್ಬರನ್ನು ಒಂದು […]Read More

ಅತಿ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮೀ ನಿರ್ಮಾಪಕ ರವೀಂದರ್: ಕ್ಯಾರೇ

ಕಳೆದ ಎರಡು ದಿನಗಳ ಹಿಂದೆ ತಿರುಪತಿಯಲ್ಲಿ ಹಸೆಮಣೆ ಏರಿದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಸಖತ್ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಈ ನವ ಜೋಡಿಗಳನ್ನು ನೋಡಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿ ಹಕ್ಕಿಗಳು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ನಟಿ ಹಾಗೂ ನಿರೂಪಕಿಯಾಗಿರುವ ಮಹಾಲಕ್ಷ್ಮೀ ಸಾಕಷ್ಟು ಸುಂದರವಾಗಿದ್ದು ಸಖತ್ ಸ್ಲೀಮ್ ಆಗಿದ್ದಾರೆ. ಆದರೆ ಮಹಾಲಕ್ಷ್ಮೀ ಕೈ ಹಿಡಿದಿರುವ ವರ ರವೀಂದರ್ ಮಹಾಲಕ್ಷ್ಮೀಗಿಂತ ನಾಲ್ಕು ಪಟ್ಟು […]Read More

ಇಂದಿನಿಂದ 3 ದಿನಗಳ ಕಾಲ ರವಿಚಂದ್ರನ್ ಪುತ್ರನ ಮದುವೆ ಸಂಭ್ರಮ

ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳನ್ನು ಕುಟುಂಬ ಹಮ್ಮಿಕೊಂಡಿದೆ. ಇವತ್ತು ಈಗಾಗಲೇ ಅರಿಶಿನ ಮತ್ತು ಮೆಹಂದಿ ಶಾಸ್ತ್ರಗಳು ಮುಗಿದಿದ್ದು, ಸಂಜೆ ವಧುವಿನ ಕಡೆಯಿಂದ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ವಧುವಿನ ಕಡೆಯಿಂದ ಹಮ್ಮಿಕೊಂಡಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಆಗಸ್ಟ್ 21 ರಂದು ಮದುವೆ ಶಾಸ್ತ್ರಗಳು ನಡೆಯಲಿದ್ದು, ಮನೋರಂಜನ್ […]Read More

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಮಗನ ಮದುವೆಗೆ ಆಹ್ವಾನಿಸಿದ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ರವಿಚಂದ್ರನ್ ಮಗನ ಮದುವೆಗೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ರವಿಚಂದ್ರನ್ ಕುಟುಂಬ ಸಮೇತ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ಆಗಸ್ಟ್ 20 ಹಾಗೂ 21 ರಂದು ಬೆಂಗಳೂರಿನಲ್ಲಿ ಮನೋರಂಜನ್ ಮತ್ತು ಸಂಗೀತಾ ವಿವಾಹ ನಡೆಯಲಿದೆ. ಈಗಾಗ್ಲೆ ಸಿನಿಮಾ ರಂಗದವರು ಹಾಗೂ ರಾಜಕೀಯ ಗಣ್ಯರಿಗೆ ರವಿಚಂದ್ರನ್ ಆಹ್ವಾನ ನೀಡಿದ್ದಾರೆ. […]Read More

ಇದೇ ಮೊದಲ ಬಾರಿಗೆ ಮದುವೆಯ ಬಗ್ಗೆ ಮೌನ ಮುರಿದ ಮನೋರಂಜನ್: ಭಾವಿಯ ಪತ್ನಿಯ

ಕ್ರೇಜಿಸ್ಟಾರ್ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಪುತ್ರ ಮನೋರಂಜನ್ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ತಂದೆಯಂತೆ ಸಿನಿಮಾ ರಂಗದಲ್ಲಿ ತೊಡಗಿಕೊಂಡಿರುವ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ತಿಂಗಳು 21, 22 ಹಾಗೂ 23ರಂದು ಮದುವೆ ಸಮಾರಂಭ ನಡೆಯಲಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ. ಮದುವೆಯ ಬಗ್ಗೆ ಇದುವರೆಗೂ ರವಿಚಂದ್ರನ್ ಕುಟುಂಬ ಎಲ್ಲಿಯೂ ಅಧಿಕೃತವಾಯಿ ಮಾತನಾಡಿರಲಿಲ್ಲ. […]Read More

ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ: ಇದೇ ತಿಂಗಳು ನಡೆಯಲಿದೆ ಕಲ್ಯಾಣ

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಪುತ್ರ ಮನೋರಂಜನ್ ಹಸೆಮಣೆ ಏರಲು ಸಜ್ಜಾಗಿದ್ದು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಗುರು ಹಿರಿಯರು ನಿಶ್ಚಿಯಿಸಿದ ಸಂಗೀತಾ ಜೊತೆ ಹಸೆಮಣೆ ಏರಲು ಮನೋರಂಜನ್ ರೆಡಿಯಾಗಿದ್ದಾರೆ.   ಆಗಸ್ಟ್ 20ಕ್ಕೆ ಆರತಕ್ಷತೆ, ಆಗಸ್ಟ್ 21ರಂದು ಮದುವೆ ಹಾಗೂ ಆಗಸ್ಟ್ 22ಕ್ಕೆ ಚಿತ್ರರಂಗದ ಸ್ನೇಹಿತರಿಗೆ […]Read More

ಹಸೆಮಣೆ ಏರಲು ಸಜ್ಜಾದ ಕಮಲಿ ಧಾರವಾಹಿಯ ಮತ್ತೊಂದು ಜೋಡಿ  

ಕಳೆದೊಂದು ದಿನಗಳ ಹಿಂದಷ್ಟೇ ಕಮಲಿ ಧಾರವಾಹಿ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಹಸೆಮಣೆ ಏರಿದ್ದರು. ಈ ಬೆನ್ನಲ್ಲೇ ಈ ಧಾರವಾಹಿಯ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಕಮಲಿ ಧಾರವಾಹಿಯ ಅನಿಕಾ ಅಲಿಯಾಸ್ ಗೇಬ್ರಿಯೆಲಾ ಮತ್ತು ಶಂಬು ಅಲಿಯಾಸ್ ಸುಹಾಸ್ ಪರಸ್ಪರ ಪ್ರೀತಿಸುತ್ತಿದ್ದು ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಕಮಲಿ ಧಾರವಾಹಿಯಲ್ಲಿ ಒಟ್ಟಿಗೆ ನಟಿಸಿದ್ದ ಗೇಬ್ರಿಯೆಲಾ ಹಾಗೂ ಸುಹಾಸ್ ಮಧ್ಯೆ ಪ್ರೀತಿ ಶುರುವಾಗಿದ್ದು ಕಳೆದ ಮೂರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಸದ್ಯದಲ್ಲೇ ಈ […]Read More

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ‘ಕಮಲಿ’ ಖ್ಯಾತಿಯ ಅಂಕಿತಾ

ಕಿರುತೆರೆಯ ಜನಪ್ರಿಯ ಧಾರವಾಹಿ `ಕಮಲಿ’ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಇಂದು ಸುಹಾಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಎಂಗೇಜ್ ಮೆಂಟ್ ಫೋಟೋ ಹಂಚಿಕೊಂಡಿದ್ದ ಅಂಕಿತಾ ಇಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಅಂಕಿತಾ ಮದುವೆಯಲ್ಲಿ ಕಮಲಿ ಧಾರವಾಹಿ ತಂಡ ಭಾಗಿಯಾಗಿದ್ದು ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಅದ್ದೂರಿಯಾಗಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಕೆನಡಾದಲ್ಲಿ ನೆಲೆಸಿರುವ ಸುಹಾಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ನವ ಜೋಡಿಗಳಿಗೆ ಕಿರುತೆರೆ […]Read More

ಹಸೆಮಣೆ ಏರಲು ಸಜ್ಜಾದ ಕೀರ್ತಿ ಸುರೇಶ್: ಮಹಾನಟಿಯ ಕೈ ಹಿಡಿಯಲಿರೋ ವರ ಯಾರು

ಸೌತ್ ಸಿನಿ ರಂಗದಲ್ಲಿ ಖ್ಯಾತಿ ಘಳಿಸಿರುವ ಸ್ಟಾರ್ ಮಹಾನಟಿ ಕೀರ್ತಿ ಸುರೇಶ್ ಇದೀಗ ಹಸೆ ಮಣೆ ಏರೋಕೆ ರೆಡಿಯಾಗಿದ್ದಾರೆ. ಖ್ಯಾತಿ ಉದ್ಯಮಿ ಜೊತೆ ಕೀರ್ತಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿಯರ ಮದುವೆಯ ವಿಚಾರಗಳು ಆಗಾಗ ಸುದ್ದಿಯಾಗುತ್ತಿರುತ್ತವೆ. ಇದೀಗ ಕೀರ್ತಿ ಸುರೇಶ್ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲಾ ತಾಣದಲ್ಲಿ ಸಖತ್ ವೈರಲ್ ಆಗಿದೆ. ತಂದೆ-ತಾಯಿಗಳು ನಿಶ್ಚಯಿಸಿದ ಹುಡುಗನೊಂದಿಗೆ ಕೀರ್ತಿ ಹಸೆಮಣೆ ಏರಲು ನಿರ್ಧರಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. […]Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್6 ವಿನ್ನರ್ ಶಶಿಕುಮಾರ್

ಬಿಗ್ ಬಾಸ್ ಮನೆಯಲ್ಲಿ ಮಾರ್ಡನ್ ರೈತ ಎಂದೇ ಖ್ಯಾತಿ ಘಳಿಸಿದ್ದ ಶಶಿ ಕುಮಾರ್ ಗುರು ಹಿರಿಯರ ಸಮ್ಮುಖದಲ್ಲಿ ಹೊಸ ಬಾಳಿಗೆ ಅಡಿ ಇಟ್ಟಿದ್ದಾರೆ. ಬಿಗ್ ಬಾಸ್ 6 ವಿನ್ನರ್ ಶಶಿಕುಮಾರ್ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದು ಇದೀಗ ಸ್ವಾತಿ ಎಂಬುವವರ ಜೊತೆ ಶಶಿ ಹಸೆ ಮಣೆ ಏರಿದ್ದಾರೆ. ಶಶಿ ಕುಮಾರ್ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಆಗಸ್ಟ್ 6 ಮತ್ತು 7 ರಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್‌ವೊಂದರಲ್ಲಿ ಶಶಿ ಕುಮಾರ್ ಹಾಗೂ ಸ್ವಾತಿ ಅವರ ಕಲ್ಯಾಣ […]Read More

Phone icon
Call Now
Reach us!
WhatsApp icon
Chat Now