ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಾವಿರಾರು ಮಂದಿಯ ಸಮ್ಮುಖದಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪುನೀತ್ ಪರ್ವ ಕಾರ್ಯಕ್ರಮ ನಡೆದಿದೆ.ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಜೊತೆಗೆ ಪರಭಾಷೆಯ ಕಲಾವಿದರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ, ಸುಧಾಮೂರ್ತಿ ಅಪ್ಪು ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಅನ್ನೋದನ್ನು ಹೇಳಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಶೆಡ್ಯೂಲ್ ನಲ್ಲಿ ನಾನು ಇರಲಿಲ್ಲ. ಸುಮ್ಮನೆ ಕಾರ್ಯಕ್ರಮ ನೋಡಲು ಬಂದಿದ್ದಾನೆ ಎಂದು ಹೇಳಿ ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು. ಅಪ್ಪು ಅವರನ್ನು ನಾನು ಯಾವಾಗಲೂ […]Read More
