ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಹುಭಾಷಾ ನಟ ರಾಣಾ ದಗ್ಗುಬಾಟಿ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಉಪೇಂದ್ರ ನಟನೆಯ ಕಬ್ಜ ಸಿನಿಮಾದ ಟೀಸರ್ ಲಾಂಚ್ ಮಾಡಿದ್ದಾರೆ. ಬಳಿಕ ಇಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ರಾಣಾ ಇದೀಗ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್ ಕಿತ್ತುಕೊಂಡಿದ್ದಾರೆ. ರಾಣಾ ಪತ್ನಿ ಮಹಿಕಾ ಬಾಲಾಜಿ ಹಾಗೂ ಸ್ನೇಹಿತರ ಜೊತೆ ತಿಮ್ಮಪ್ಪನ ದರ್ಶನ ತೆರಳಿದ್ದಾರೆ. ಈ ವೇಳೆ ದೇಗುಲದ ಆವರಣದಲ್ಲಿ ಅಭಿಮಾನಿಗಗಳು ಸೆಲ್ಫಿಗಾಗಿ ಮುಗ್ಗಿಬಿದ್ದಿದ್ದಾರೆ. ಇದರಲ್ಲಿ ಒಬ್ಬ ಅಭಿಮಾನಿ ಮೊಬೈಲ್ ಹಿಡಿದುಕೊಂಡು ಮುಖಕ್ಕೆ […]Read More
