ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರೈಡರ್ ಸಿನಿಮಾದ ಬಳಿಕ ನಟ ಹಾಗೂ ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಧಾನಸಭಾ ಚುನಾವಣೆ ಮುಗಿಯುವ ತನಕ ನಿಖಿಲ್ ಬಣ್ಣದ ಯೋಚನೆ ಮಾಡುವುದಿಲ್ಲ ಎನ್ನಲಾಗಿತ್ತು. ಇದೇ ಕಾರಣಕ್ಕೆ ಯದುವೀರ ಸಿನಿಮಾದ ಶೂಟಿಂಗ್ ನಲ್ಲಿ ನಿಖಿಲ್ ಭಾಗಿಯಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಈ ಮಧ್ಯೆ ನಿಖಿಲ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯದುವೀರ ಸಿನಿಮಾದ ಶೂಟಿಂಗ್ ಫೋಸ್ಟ್ ಪೋನ್ ಮಾಡಲಾಗಿದೆ. ಇದೇ ಕಾರಣಕ್ಕೆ ನಿಖಿಲ್ ಮತ್ತೊಂದು ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಿಖಿಲ್ ಮುಂದಿನ […]Read More
