• January 1, 2026

Tags : movie

ಸಿನಿಮಾ ರಂಗಕ್ಕೆ ಕೂಲ್ ಕ್ಯಾಪ್ಟನ್ ಎಂಟ್ರಿ: ತಮಿಳು ಸಿನಿಮಾ ನಿರ್ಮಾಣ ಮಾಡಲು ಮುಂದಾದ

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿ ಕ್ರಿಕೆಟ್ ಜೊತೆಗೆ ಹಲವು ಉದ್ಯಮಗಳಲ್ಲು ತೊಡಗಿಕೊಂಡಿದ್ದಾರೆ. ಇದೀಗ ‘ದೋನಿ ಎಂಟರ್ ಟೈನ್’ ಮೂಲಕ ಸಿನಿ ರಂಗಕ್ಕೂ ಕಾಲಿಟ್ಟಿದ್ದಾರೆ. ಧೋನಿ ಎಂಟರ್‌ಟೈನ್‌ಮೆಂಟ್‌ ಮೂಲಕ ಜನರನ್ನು ಎಂಟರ್‌ಟೈನ್ ಮಾಡಲು ಮುಂದಾಗಿದ್ದಾರೆ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿ. ಧೋನಿ ಎಂಟರ್‌ಟೈನ್‌ಮೆಂಟ್‌ ಮೂಲಕ ಹೊರ ಬರುತ್ತಿರುವ ಸಿನಿಮಾ ಪತ್ನಿ ಸಾಕ್ಷಿ ಪರಿಕಲ್ಪನೆಯಲ್ಲಿ ಮೂಡಿ ಬರುತ್ತಿದೆ. ತಮಿಳು ನಾಡಿನ ಜೊತೆ ಉತ್ತಮ ಬಾಂದವ್ಯ ಹೊಂದಿರುವ ದೋನಿ ಮೊದಲ ಚಿತ್ರವನ್ನು ತಮಿಳಿನಲ್ಲೇ ರಿಲೀಸ್ ಮಾಡುವ […]Read More

ಡಾ.ರಾಜ್ ಅಭಿಮಾನಿಯ ‘ಕಾಳಿಪ್ರಸಾದ್’ ಚಿತ್ರಕ್ಕೆ ಭೂಮಿಕಾ ಥಿಯೇಟರ್ ನಲ್ಲಿ ಚಾಲನೆ

ವರನಟ ಡಾ. ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ. ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ.ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. “ಕಾಳಿಪ್ರಸಾದ್” ಚಿತ್ರದ ಮುಹೂರ್ತ ಸಮಾರಂಭ ಭೂಮಿಕಾ ಚಿತ್ರಮಂದಿರದಲ್ಲಿ ನಡೆಯಿತು. ಹಿರಿಯ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ ನೀಡಿದರು. ಅನೇಕ ಗಣ್ಯರು […]Read More

‘ಅದನ್ನು ಮರೆತು ಬಿಡಿ’ ಎಂದು ಜನ ಗಣ ಮನ ಸಿನಿಮಾದ ಬಗ್ಗೆ ಪ್ರತಿಕ್ರಿಯಿಸಿದ

ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ನಟ ವಿಜಯ್ ದೇವರಕೊಂಡ ಸಾಕಷ್ಟು ಅಸಮಧಾನ ಗೊಂಡಿದ್ದು ಸಾರ್ವಜನಿಕರವಾಗಿ ಕಾಣಿಸಿಕೊಳ್ಳುವುದನ್ನೇ ಕಡಿಮೆ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದ ಲೈಗರ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ಸೆಟ್ಟೇರಬೇಕಿದ್ದು ಮತ್ತೊಂದು ಸಿನಿಮಾ ಆರಂಭದಲ್ಲಿಯೇ ಅಂತ್ಯಕಂಡಿದೆ. ಲೈಗರ್ ಸಿನಿಮಾ ಮುಗಿದ ತಕ್ಷಣವೇ ಜನ ಗಣ ಮನ ಚಿತ್ರ ಆರಂಭವಾಗಬೇಕಿತ್ತು. ಲೈಗರ್ […]Read More

ಡಬ್ಬಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾದ ‘ದೂರದರ್ಶನ’ ಸಿನಿಮಾ

ವಿಭಿನ್ನ ಕಥಾನಕದ ಸುಳಿವು ನೀಡಿರುವ ದೂರದರ್ಶನ ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ದಿಯಾ ಸಿನಿಮಾ ಖ್ಯಾತಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯಾನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ  ಕಾಣಿಸಿಕೊಂಡಿದ್ದು, ಉಳಿದಂತೆ  ಹರಿಣಿ, ದೀಪಕ್‌ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್‌, ಸೂರಜ್‌ ಮಂಗಳೂರು, ಸೂರ್ಯ […]Read More

‘ಕೋಬ್ರಾ’ ಸಿನಿಮಾದ ಪ್ರಮೋಷನ್ ಗೆ ಬೆಂಗಳೂರಿಗೆ ಬಂದ ಚಿಯಾನ್ ವಿಕ್ರಂ: ಸ್ಟಾರ್ ನಟನನ್ನು

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ […]Read More

ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದೆ ಯೋಗರಾಜ್ ಭಟ್ ನಿರ್ದೇಶನದ, ಶಿವಣ್ಣ, ಪ್ರಭುದೇವ ಕಾಂಬಿನೇಷನ್ ನ

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ […]Read More

ತೆಲುಗಿನಲ್ಲಿ ಮಾತನಾಡಿ ಕೋಬ್ರಾ ಸಿನಿಮಾದ ಪ್ರಚಾರ ಮಾಡಿದ ನಟಿ ಶ್ರೀನಿಧಿ ಶೆಟ್ಟಿ: ಅಚ್ಚರಿ

ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ನಟಿ ಶ್ರೀನಿಧಿ ಶೆಟ್ಟಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ದೊಡ್ಡ ದೊಡ್ಡ ಸಿನಿಮಾದ ಆಫರ್ ಗಳು ಬರುತ್ತಿವೆ. ಸದ್ಯ ಚಿಯಾನ್ ವಿಕ್ರಂ ಜೊತೆ ತಮಿಳಿನಲ್ಲಿ ನಟಿಸಿರುವ ಕೋಬ್ರಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ಕೋಬ್ರಾ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ಕೋಬ್ರಾ ಸಿನಿಮಾ ಭರ್ಜರಿಯಾಗಿಯೇ ಪ್ರಮೋಷನ್ ಮಾಡುತ್ತಿದೆ. ನಟ ಚಿಯಾನ್ ವಿಕ್ರಂಗೆ ಆಂಧ್ರ ಹಾಗೂ […]Read More

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]Read More

ಓದೆಲಾ ರೇಲ್ವೇ ಸ್ಟೇಷನ್ ತೆರೆಗೆ: ತೆಲುಗು ಅಭಿಮಾನಿಗಳ ಮನ ಗೆದ್ದ ವಸಿಷ್ಠ ಸಿಂಹ

ಕಂಚಿನ ಕಂಠದ ನಾಯಕ ವಸಿಷ್ಠ ಸಿಂಹ ಈಗಾಗ್ಲೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ವಸಿಷ್ಠ ಸಿಂಹ ನಟನೆಯ ‘ಓದೆಲಾ ರೇಲ್ವೇ ಸ್ಟೇಷನ್’ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ವಸಿಷ್ಠ ಸಿಂಹ ನಟನೆಯಗೆ ತೆಲುಗು ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಚಿತ್ರದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಭಿನ್ನ ಪಾತ್ರದಲ್ಲಿ ವಸಿಷ್ಠ ನಟಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ […]Read More

ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ಮೆಚ್ಚಿಕೊಂಡ ಸಚಿವ ಮುರುಗೇಶ್ ನಿರಾಣಿ, ಬಿ.ವೈ.ವಿಜಯೇಂದ್ರ

ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ರಾಜಕೀಯ ಜಂಜಾಟದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿ ವಿಶೇಷ ಕಥಾನಕದ ಈ ಚಿತ್ರಕ್ಕೆ ಶಹಬ್ಬಾಸ್ ಗಿರಿ ಕೊಟ್ಟಿದ್ದರು. ಇದೀಗ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಸಹ ಸಿನಿಮಾ ನೋಡಿ ಜಾನಪದ ಕಲೆ ಡೊಳ್ಳು ಸಿನಿಮಾಕ್ಕೆ ಫಿದಾ ಆಗಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರತಂಡ ಸೆಲೆಬ್ರಿಟಿಗಳಿಗಾಗಿ ಸ್ಪೆಷಲ್ ಶೋ […]Read More

Phone icon
Call Now
Reach us!
WhatsApp icon
Chat Now